ನಟ ಪ್ರಕಾಶ್ ರಾಜ್ 
ರಾಜ್ಯ

ಕಳೆದ ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣ ನೋಡಿದ್ದೇವೆ- ನಟ ಪ್ರಕಾಶ್ ರಾಜ್

ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.

ಬೆಂಗಳೂರು: ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯುತ್ತಿದ್ದು, ವಿವಿಧ ಕ್ಷೇತ್ರಗಳ ಗಣ್ಯರು ಮತಗಟ್ಟೆಗೆ ಬಂದು ಮತ ಚಲಾಯಿಸುತ್ತಿದ್ದಾರೆ. ನಗರದ ಮತಗಟ್ಟೆಯೊಂದರಲ್ಲಿ ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಹಕ್ಕು ಚಲಾಯಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ನನ್ನ ಮತ ನನ್ನ ಹಕ್ಕಿಗಾಗಿ ಇದೆ. ನನ್ನ ಹಕ್ಕಿನಿಂದ ಆಯ್ಕೆಯಾಗುವವರು ಸಂಸತ್ತಿನಲ್ಲಿ ನನ್ನ ಧ್ವನಿಯಾಗುವರು, ನೀವು ನಂಬಿರುವ ಅಭ್ಯರ್ಥಿ ಆಯ್ಕೆ ಮಾಡುವುದು ಅತ್ಯಂತ ಪ್ರಮುಖವಾಗಿದೆ. ಕಳೆದ ದಶದಲ್ಲಿ ದ್ವೇಷ ಮತ್ತು ವಿಭಜಕ ರಾಣಕಾರಣ ನೋಡಿರುವುದರಿಂದ ಬದಲಾವಣೆ ತರವಂತಹ ಅಭ್ಯರ್ಥಿಯಲ್ಲಿ ನಂಬಿಕೆ ಇಟ್ಟು ಮತದಾನ ಮಾಡಿರುವುದಾಗಿ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

Kabaddi World Cup 2025: ವಿಶ್ವಕಪ್ ಗೆದ್ದ ಭಾರತದ ವನಿತೆಯರಿಗೆ ಪ್ರಧಾನಿ ಮೋದಿ, ಅಮಿತ್ ಶಾ ಶ್ಲಾಘನೆ

SCROLL FOR NEXT