ಕಾರ್ಯಕ್ರಮಕ್ಕೆ ಸಿದ್ಧತೆ ನಡೆಸುತ್ತಿರುವುದು  
ರಾಜ್ಯ

ಬಿಜೆಪಿ-ಜೆಡಿಎಸ್ ಪಾದಯಾತ್ರೆಗೆ ಟಕ್ಕರ್: ಕಾಂಗ್ರೆಸ್ ಜನಾಂದೋಲನ ಕಾರ್ಯಕ್ರಮ

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿದೆ.

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಮುಡಾ ಅಕ್ರಮ ವಿರುದ್ಧ ಹೋರಾಟಕ್ಕಿಳಿದಿರುವ ಬಿಜೆಪಿ-ಜೆಡಿಎಸ್ ಬೆಂಗಳೂರಿನಿಂದ ಮೈಸೂರಿಗೆ ಇಂದು ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿದ್ದು, ಅದಕ್ಕೆ ಟಕ್ಕರ್​ ಕೊಡಲು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ರಾಮನಗರದಲ್ಲಿ ಇಂದು ಕಾಂಗ್ರೆಸ್​​ ಜನಾಂದೋಲನ ಕಾರ್ಯಕ್ರಮ ನಡೆಯಲಿದೆ.

ನಿತ್ಯ ಒಂದೊಂದು ತಾಲ್ಲೂಕಿನಲ್ಲಿ ಸಭೆ: ಇಂದು ರಾಮನಗರದಲ್ಲಿ ಸಭೆ, ನಾಳೆ ಚನ್ನಪಟ್ಟಣ, ಆಗಸ್ಟ್ 5 ಮದ್ದೂರು, ಆಗಸ್ಟ್ 6 ಮಂಡ್ಯ, ಆಗಸ್ಟ್ 9ರಂದು ಮೈಸೂರಿನಲ್ಲಿ ಬಹಿರಂಗ ಸಮಾರೋಪ ಸಭೆ ನಡೆಸಲಿದ್ದೇವೆ. ಬಿಜೆಪಿ, ಜೆಡಿಎಸ್‌ ವಿರುದ್ಧ ನಾವು ಯಾವುದೇ ಪಾದಯಾತ್ರೆ ನಡೆಸುವದಿಲ್ಲ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಈಗಾಗಲೇ ತಿಳಿಸಿದ್ದಾರೆ.

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಅನ್ಯಾಯ ಖಂಡಿಸಿ ಸಭೆ ನಡೆಸುತ್ತೇವೆ. ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಹಾಗೂ ಹಿಂದಿನ ಬಿಜೆಪಿ ಸರ್ಕಾರದಲ್ಲಿ ರಾಜ್ಯದಲ್ಲಿ 21 ಹಗರಣಗಳು ನಡೆದಿವೆ ಎಂದು ಆರೋಪಿಸಿ ಕಾಂಗ್ರೆಸ್ ಜನಾಂದೋಲನ ನಡೆಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT