ಸಿದ್ದರಾಮಯ್ಯ 
ರಾಜ್ಯ

ರಾಜ್ಯ ಸರ್ಕಾರದ ವತಿಯಿಂದ ವಯನಾಡು ಸಂತ್ರಸ್ತರಿಗೆ 100 ಮನೆಗಳ ನಿರ್ಮಾಣ: ಸಿದ್ದರಾಮಯ್ಯ

ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ.

ಬೆಂಗಳೂರು: ವಯನಾಡು ಭೂ ಕುಸಿತ ಸಂತ್ರಸ್ತರಿಗೆ 100 ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕರ್ನಾಟಕ ಸರ್ಕಾರ ಘೋಷಿಸಿದೆ.

ಸಿಎಂ ಸಿದ್ದರಾಮಯ್ಯನವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿ ಈ ಮಹತ್ವದ ನಿರ್ಧಾರ ತಿಳಿಸಿದ್ದಾರೆ. ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಿಂದ ತತ್ತರಿಸಿರುವ ಕೇರಳದ ಜೊತೆ ರಾಜ್ಯ ಸರ್ಕಾರ ನಿಂತಿದೆ. ಭೂಕುಸಿತದಿಂದ ಸೂರು ಕಳೆದುಕೊಂಡ 100 ಕುಟುಂಬಗಳಿಗೆ ನಮ್ಮ ಸರ್ಕಾರ ಮಾನವೀಯ ನೆಲೆಯಲ್ಲಿ ಮತ್ತೆ ಮನೆ ನಿರ್ಮಿಸಿಕೊಡಲಿದೆ ಎಂಬ ಭರವಸೆಯನ್ನು ಕೇರಳದ ಮುಖ್ಯಮಂತ್ರಿ Pinarayi Vijayan ಅವರಿಗೆ ನೀಡಿದ್ದೇನೆ. ಸಂಕಷ್ಟದ ಕಾಲದಲ್ಲಿ ಜೊತೆ ನಿಂತು ಭರವಸೆಯನ್ನು ಮರಳಿ ಕಟ್ಟೋಣ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT