ಅಭಿಮನ್ಯು ಆನೆ 
ರಾಜ್ಯ

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!

ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಮೈಸೂರು: ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಅಭಿಮನ್ಯು ಜೊತೆ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆ ಸೇರಿದೆ. ಜಂಬೂ ಸವಾರಿಯಲ್ಲಿ ಅಭಿಮನ್ಯು ಜೊತೆ 13 ಆನೆ ಭಾಗಿ ಆಗಲಿವೆ.

ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ ಮೈಸೂರಿಗೆ ಆಗಮಿಸಲಿದೆ.

ಇನ್ನು ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಮೀಸಲು ಆನೆಗಳಾಗಿವೆ. ದಸರಾ ಮಹೋತ್ಸವಕ್ಕೂ 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 25 ಮಂದಿ ಸಜೀವ ದಹನ, ತನಿಖೆಗೆ ಆದೇಶ

Goa Nightclub Tragedy: ಡ್ಯಾನ್ಸ್ ಫ್ಲೋರ್‌ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಕನಿಷ್ಠ 100 ಮಂದಿ ಇದ್ದರು..!

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

ಕಾಂಗ್ರೆಸ್ ಕುರ್ಚಿ ಕದನ: ಸೋನಿಯಾ ಗಾಂಧಿ ನೇತೃತ್ವದ ಮಹತ್ವದ ಸಭೆ, ತೆಗೆದುಕೊಂಡ ನಿರ್ಧಾರವೇನು..?

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

SCROLL FOR NEXT