ಅಭಿಮನ್ಯು ಆನೆ 
ರಾಜ್ಯ

ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂ ಸವಾರಿ: ಆಗಸ್ಟ್ 21ಕ್ಕೆ ಗಜಪಡೆ ಪ್ರಯಾಣ ಆರಂಭ!

ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಮೈಸೂರು: ಮೈಸೂರು ದಸರಾ ಉತ್ಸವ ಅಕ್ಟೋಬರ್​ 3ರಂದು ಉದ್ಘಾಟನೆಯಾಗುತ್ತಿದ್ದು ಅಕ್ಟೋಬರ್ 12ರಂದು ಜಂಬೂಸವಾರಿ ನಡೆಯಲಿದೆ. ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ನೇತೃತ್ವದಲ್ಲಿ ಜಂಜೂಸವಾರಿ ನಡೆಯಲಿದ್ದು ಅಂಬಾರಿಯನ್ನು ಹೊತ್ತು ಸಾಗಲಿದೆ.

ಅಭಿಮನ್ಯು ಜೊತೆ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿರುವ 18 ಆನೆಗಳ ಪಟ್ಟಿ ಬಿಡುಗಡೆಯಾಗಿದ್ದು ಇದರಲ್ಲಿ 13 ಗಂಡು ಮತ್ತು 05 ಹೆಣ್ಣು ಆನೆ ಸೇರಿದೆ. ಜಂಬೂ ಸವಾರಿಯಲ್ಲಿ ಅಭಿಮನ್ಯು ಜೊತೆ 13 ಆನೆ ಭಾಗಿ ಆಗಲಿವೆ.

ಮೊದಲನೇ ತಂಡದಲ್ಲಿ ಅಭಿಮನ್ಯು, ವರಲಕ್ಷ್ಮೀ, ಧನಂಜಯ, ಗೋಪಿ, ಭೀಮ, ಲಕ್ಷ್ಮೀ, ಕಂಜನ್, ರೋಹಿತ್, ಏಕಲವ್ಯ. ಎರಡನೇಯ ತಂಡದಲ್ಲಿ ಪ್ರಶಾಂತ, ಮಹೇಂದ್ರ, ಸುಗ್ರೀವ, ಲಕ್ಷ್ಮೀ, ಹಿರಣ್ಯ ಮೈಸೂರಿಗೆ ಆಗಮಿಸಲಿದೆ.

ಇನ್ನು ಹರ್ಷ, ಅಯ್ಯಪ್ಪ, ಪಾರ್ಥಸಾರಥಿ, ಮಾಲದೇವಿ ಮೀಸಲು ಆನೆಗಳಾಗಿವೆ. ದಸರಾ ಮಹೋತ್ಸವಕ್ಕೂ 2 ತಿಂಗಳ ಮುಂಚಿತವಾಗಿ ಮೈಸೂರಿಗೆ ಗಜಪಡೆ ಆಗಮಿಸಲಿವೆ. ಆಗಸ್ಟ್ 21ಕ್ಕೆ ಗಜಪಯಣ ನಿಗದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT