ಕೇಂದ್ರ ಸಚಿವ ಕುಮಾರಸ್ವಾಮಿ 
ರಾಜ್ಯ

HMT ಭೂಮಿ ವಶಕ್ಕೆ ಪಡೆಯಲು ಅರಣ್ಯ ಇಲಾಖೆ ಪತ್ರ, ಕುಮಾರಸ್ವಾಮಿ ಕೆಂಡಮಂಡಲ!

HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು

ಬೆಂಗಳೂರು: HMT ಭೂಮಿ ವಶಕ್ಕೆ ಪಡೆಯುವ ಕರ್ನಾಟಕ ಅರಣ್ಯ ಇಲಾಖೆ ಪತ್ರದ ವಿರುದ್ಧ ಕೇಂದ್ರ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಕೆಂಡಮಂಡಲರಾಗಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಪ್ರಶ್ನಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, HMT ಕಂಪನಿಂದ 299 ಎಕರೆ ವಿಸ್ತೀರ್ಣದ ಭೂಮಿಯನ್ನು ಕೂಡಲೇ ವಶಕ್ಕೆ ಪಡೆಯುವ ಬಗ್ಗೆ ಕರ್ನಾಟಕ ಅರಣ್ಯ ಇಲಾಖೆ, ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಮೊನ್ನೆ ಪತ್ರ ಬರೆದಿದೆ. ಯಾವ ಆಧಾರದ ಮೇಲೆ ಈ ಪತ್ರ ಬರೆಯಲಾಯಿತು ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಪ್ರಶ್ನಿಸಿದರು.

ಅರಣ್ಯ ಭೂಮಿ ಹಾಗೂ ಎಚ್ ಎಂಟಿ ಕಂಪನಿ ಜಮೀನುಗಳ ಕುರಿತು ಮಾಹಿತಿ ಇಲ್ಲದೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮಾತನಾಡುತ್ತಿದ್ದಾರೆ. ಕುಮಾರಸ್ವಾಮಿ ಮೇಲಿನ ಹಗೆತನಕ್ಕೆ ರಾಜ್ಯವನ್ನು ಹಾಳು ಮಾಡುತ್ತಿದ್ದಾರೆ ಎಂದು ದೂರಿದ ಕುಮಾರಸ್ವಾಮಿ, ಎಚ್ ಎಂಟಿ ಕಂಪನಿಯ ಜಮೀನನ್ನು ಒತ್ತುವರಿ ನೆಪದಲ್ಲಿ ರಾಜ್ಯ ಸರ್ಕಾರ ವಶಕ್ಕೆ ಪಡೆಯುವ ದುಸ್ಸಾಹಸ ಮಾಡಬಾರದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT