ಎನ್. ಮಹೇಶ್  
ರಾಜ್ಯ

ಕೊಳ್ಳೇಗಾಲ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ಮನೆಯಲ್ಲಿ ಕಳ್ಳತನ!

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.

ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಯಲ್ಲಿ ಕಳ್ಳತನವಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.

ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ‌ ನುಗ್ಗಿ ಕಳ್ಳತನ ಮಾಡಿದ್ದಾರೆ. ನೆರೆ ಮನೆಯವರಿಂದ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ. ಬಾಗಿಲ ಬೀಗ ಮುರಿದು ಸಚಿವನ ಮನೆಗೆ ನುಗ್ಗಿ ಮನೆಯಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಂತರ ಕಳುವಿನ ಬಗ್ಗೆ ಹೆಚ್ಚು ಮಾಹಿತಿ ತಿಳಿಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT