ನಟ ದರ್ಶನ್ online desk
ರಾಜ್ಯ

ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಷಯವಾಗಿ ಚರ್ಚೆಯಲ್ಲಿದ್ದು, ಬಳ್ಳಾರಿಯ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.

ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಇಂದು ದರ್ಶನ್ ನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT