ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಳೆ, ಗಾಳಿಯಿಂದ ಬೀಳುವ ಮರ ತೆರವಿಗೆ 28 ತಂಡ ರಚಿಸಿದ BBMP

ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ 'ಮರಗಳ ವ್ಯವಸ್ಥಿತ ನಿರ್ವಹಣಾ ತಂಡ' ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ.

ಬೆಂಗಳೂರು: ಮಳೆ ಮತ್ತು ಗಾಳಿಯಿಂದ ಬಿದ್ದ ಮರಗಳನ್ನು ತ್ವರಿತವಾಗಿ ನಿರ್ವಹಿಸಲು ಮತ್ತು ತೆರವುಗೊಳಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 28 ತಂಡಗಳನ್ನು ರಚಿಸಿದೆ.

ಎಂಟು ಸದಸ್ಯರು ಮತ್ತು ತೆರವು ವಾಹನ ಒಳಗೊಂಡಿರುವ 'ಮರಗಳ ವ್ಯವಸ್ಥಿತ ನಿರ್ವಹಣಾ ತಂಡ' ಮಳೆಗಾಲದಲ್ಲಿ ದುರ್ಬಲಗೊಳ್ಳಬಹುದಾದ ಹಳೆಯ ಮರಗಳು ಮತ್ತು ದುರ್ಬಲವಾದ ರೆಂಬೆ-ಕೊಂಬೆಗಳನ್ನು ಗುರುತಿಸುವ ಕಾರ್ಯ ಮಾಡುತ್ತದೆ.

ಮಳೆಗಾಲದಲ್ಲಿ ಗಾಳಿ ಹೆಚ್ಚಾಗಿ ನಗರದ ಹಲವೆಡೆ ಮರಗಳು, ರೆಂಬೆ ಕೊಂಬೆಗಳು ಬೀಳುವುದರಿಂದ ಸಾರ್ವಜನಿಕರಿಗೆ, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ವಾಹನಗಳು ಸೇರಿದಂತೆ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ. ಹೀಗಾಗಿ ಮರಗಳ ವ್ಯವಸ್ಥಿತ ನಿರ್ವಹಣೆಗೆ ತಂಡಗಳನ್ನು ರಚಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

ಈ ತಂಡಗಳು ಮಳೆ-ಗಾಳಿಯಿಂದ ಬಿದ್ದ ಮರಗಳನ್ನು ತೆರವುಗೊಳಿಸುವುದರ ಜೊತೆಗೆ ತಮ್ಮ ನಿಯೋಜಿತ ಪ್ರದೇಶಗಳಲ್ಲಿ Sahaaya ಆ್ಯಪ್ ಮತ್ತು BBMP ಸಹಾಯವಾಣಿಗಳ ಮೂಲಕ ಸಲ್ಲಿಸಲಾದ ಮರಗಳಿಗೆ ಸಂಬಂಧಿಸಿದ ದೂರುಗಳನ್ನು ಪರಿಹರಿಸುತ್ತವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್