ನಟ ದರ್ಶನ್  
ರಾಜ್ಯ

ದರ್ಶನ್ ವಿರುದ್ಧ ಸಿಡಿದೆದ್ದ ಶ್ರೀಶಕ್ತಿ ಮಹಿಳಾ ಸಂಘದಿಂದ ದೂರು: ನೀಡಿದ್ದ ದೂರು ವಾಪಸ್ ಪಡೆದು ಕ್ಷಮೆ ಕೇಳಿದ ಕನ್ನಡ ಶಫಿ!

ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಬೆಂಗಳೂರು: ನಿರ್ಮಾಪಕ ಉಮಾಪತಿ ಬಗ್ಗೆ ದರ್ಶನ್ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದ ಕನ್ನಡ ಪರ ಸಂಘಟನೆಯ ಕನ್ನಡ ಶಫಿ ಎನ್ನುವವರು ಇದೀಗ ವಾಣಿಜ್ಯ ಮಂಡಳಿಗೆ ನೀಡಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಕರ್ನಾಟಕ ಪ್ರಜಾಪರ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಆಗಿರುವ ಕನ್ನಡ ಶಫಿ ಆದ ನಾನು ನಿಮಗೆ ಹೇಳುವುದೆನೆಂದರೇ ವೇದಿಕೆ ಮೇಲೆ ನಟ ದರ್ಶನ್​ ನಿರ್ಮಾಪಕ ಉಮಾಪತಿ ಬಗ್ಗೆ ಬಳಸಿದ್ದ ಭಾಷೆ ಮುಜುಗರ ತಂದಿತ್ತು. ಹೀಗಾಗಿ ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ನೀಡಿದ್ದೇವು. ಚಿತ್ರರಂಗದಲ್ಲಿ ಬೆಳೆದು ನಿಂತಿರುವ ಹಿರಿಯ ನಟನಿಗೆ ಇದರಿಂದ ನೋವಾಗಿದ್ದರೆ ನಮ್ಮ ಸಂಘಟನೆಗಳ ಪರವಾಗಿ ಕನ್ನಡದ ಮನಸ್ಸುಗಳಿಗೆ ಕ್ಷಮೆ ಯಾಚಿಸುತ್ತೇನೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದಾಖಲಿಸಿದ್ದ ದೂರನ್ನು ಹಿಂಪಡೆಯುವುದಾಗಿ ಹೇಳಿದ್ದಾರೆ.

ಮತ್ತೊಂದೆಡೆ, ನಿರ್ಮಾಪಕ ಉಮಾಪತಿ ಕುರಿತು ಅಸಂಬದ್ಧ ಪದ ಬಳಕೆ ಮಾಡಿದ್ದಲ್ಲದೆ ಮಹಿಳೆಯರ ಬಗ್ಗೆಯೂ ಹಗುರವಾಗು ಮಾತನಾಡಿದ್ದಾರೆ ಎಂದು ಶ್ರೀ ಶಕ್ತಿ ಮಹಿಳಾ ಸ್ವ ಸಹಾಯ ಸಂಘದ 35ಕ್ಕೂ ಮಹಿಳೆಯರು ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT