ಸಿದ್ದರಾಮಯ್ಯ 
ರಾಜ್ಯ

ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಪಕ್ಷದ ಹೈಕಮಾಂಡ್‌ನಿಂದ ಬುಲಾವ್: ಸಿಎಂ ಸಿದ್ದರಾಮಯ್ಯ

ಮುಂಬರುವ 2024ರ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

ಬೆಂಗಳೂರು: ಮುಂಬರುವ 2024ರ ಲೋಕಸಭೆ ಚುನಾವಣೆ ಕುರಿತು ಚರ್ಚಿಸಲು ಕಾಂಗ್ರೆಸ್ ಹೈಕಮಾಂಡ್ ದೆಹಲಿಗೆ ಬರುವಂತೆ ಹೇಳಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಹೇಳಿದ್ದಾರೆ.

'ನನ್ನನ್ನು ದೆಹಲಿಗೆ ಬರುವಂತೆ ತಿಳಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆ ಕುರಿತು ಚರ್ಚಿಸಲು ನನ್ನನ್ನು ಕರೆದಿದ್ದಾರೆ' ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ನಿಗಮ ಮತ್ತು ಮಂಡಳಿಗಳ ಅಧ್ಯಕ್ಷರ ನೇಮಕಾತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರವು ಪಟ್ಟಿಯನ್ನು ಅಂತಿಮಗೊಳಿಸುತ್ತಿದೆ ಎಂದು ಹೇಳಿದರು.

ಮೊದಲು ಶಾಸಕರನ್ನು ನೇಮಿಸಲು ನಾವು ಯೋಚಿಸಿದ್ದೆವು. ಆದರೆ, ಈಗ ಪಕ್ಷದ ಕಾರ್ಯಕರ್ತರನ್ನೂ ಆಯ್ಕೆ ಮಾಡಲು ಬೇಡಿಕೆಯಿದೆ. ಆದ್ದರಿಂದ ನಾವು ಪಟ್ಟಿಯನ್ನು ತಯಾರಿಸುತ್ತಿದ್ದೇವೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT