ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರು. 
ರಾಜ್ಯ

ತಾರಕಕ್ಕೇರಿದ ಕರಸೇವಕನ ಬಂಧನ ವಿಚಾರ: ಬಿಜೆಪಿ ವಿರುದ್ಧ ಪ್ರತಿಭಟನೆಗಳಿದ ಕಾಂಗ್ರೆಸ್

ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ಗುರುವಾರ ಪ್ರತಿಭಟನೆಗಿಳಿದಿದೆ.

ಬೆಂಗಳೂರು: ಕರಸೇವಕ ಶ್ರೀಕಾಂತ್ ಪೂಜಾರಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ ಕೂಡ ಬಿಜೆಪಿ ವಿರುದ್ಧ ಗುರುವಾರ ಪ್ರತಿಭಟನೆಗಿಳಿದಿದೆ.
 
ನಗರದ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ನೂರಾರು ಕಾರ್ಯಕರ್ತರು ಬಿಜೆಪಿ ನಾಯಕರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

1992ರ ಬಾಬ್ರಿ ಮಸೀದಿ ಧ್ವಂಸ ನಂತರ ನಡೆದ ಗಲಭೆಯಲ್ಲಿ ಭಾಗಿಯಾದ ಆರೋಪದ ಮೇಲೆ ಕರಸೇವಕನನ್ನು ಹುಬ್ಬಳ್ಳಿಯಲ್ಲಿ ಬಂಧಿಸಲಾಗಿದೆ. ಆದರೆ, ಈ ವಿಚಾರದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ತಪ್ಪು ಮಾಹಿತಿ ಹರಡುತ್ತಿದೆ ಎಂದು ಕಿಡಿಕಾರಿದ್ದಾರೆ.

ಡಿ. 29 ರಂದು ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ್ದ ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಇನ್ಸಪೆಕ್ಟರ್ ಅಮಾನತಿಗೆ ಆಗ್ರಹಿಸಿ ಬಿಜೆಪಿ ನಾಯಕರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಅಲ್ಲದೆ, ನಿನ್ನೆ ರಾಜ್ಯಪಾಲರಿಗೂ ದೂರು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel