ಧರಣಿನಿರತ ಅತಿಥಿ ಉಪನ್ಯಾಸಕರನ್ನು ವಶಕ್ಕೆ ಪಡೆದ ಪೊಲೀಸರು. 
ರಾಜ್ಯ

ಅತಿಥಿ ಉಪನ್ಯಾಸಕರ ಪಾದಯಾತ್ರೆ: ಬೆಂಗಳೂರು ಪ್ರವೇಶಕ್ಕೆ ಪೊಲೀಸರ ತಡೆ

ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.

ಬೆಂಗಳೂರು: ಸೇವಾಭದ್ರತೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ತುಮಕೂರಿನಿಂದ ಆರಂಭಿಸಿದ್ದ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮೊದಲೇ ಪೊಲೀಸರು ಬುಧವಾರ ತಡೆದಿದ್ದು, ಎಲ್ಲರನ್ನೂ ವಶಕ್ಕೆ ಪಡೆದರು.

ಪಾದಯಾತ್ರೆಯಲ್ಲಿ ಭಾಗವಹಿಸಿದ್ದ ಎಲ್ಲ ಅತಿಥಿ ಉಪನ್ಯಾಸಕರನ್ನೂ ಬಸ್‌ಗಳಲ್ಲಿ ಕರೆತಂದು ಸ್ವಾತಂತ್ರ್ಯ ಉದ್ಯಾನದ ಬಳಿ ಇಳಿಸಿದರು.

ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ಜ.1ರಂದು ತುಮಕೂರಿನ ಸಿದ್ದಗಂಗಾ ಮಠದಿಂದ ಪಾದಯಾತ್ರೆ ಆರಂಭಿಸಿದ್ದು, ಗುರುವಾರ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ನಡೆಸಲು ಉದ್ದೇಶಿಸಿದ್ದರು.

ಆಮ್ ಆದ್ಮಿ ಪಕ್ಷದ ರಾಜ್ಯ ಮುಖ್ಯಸ್ಥ ಹಾಗೂ ಮಾಜಿ ಶಾಸಕ ಮುಕ್ಯಮಂತ್ರಿ ಚಂದ್ರು ಅವರು ನೆಲಮಂಗಲದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಳಗ್ಗೆ ಭೇಟಿ ಮಾಡಿದರು.

ದೆಹಲಿ ಎಎಪಿ ಸರ್ಕಾರದ ಮಾದರಿಯಲ್ಲಿ ಅವರ ಸೇವೆಗಳನ್ನು ಕ್ರಮಬದ್ಧಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT