ಸಾಂದರ್ಭಿಕ ಚಿತ್ರ 
ರಾಜ್ಯ

ಶ್ರೀರಂಗಪಟ್ಟಣ: ಸ್ಕೂಟರ್-ಕಾರು ನಡುವೆ ಭೀಕರ ಅಪಘಾತ; ಇಬ್ಬರು ಶಿಕ್ಷಕಿಯರ ದುರ್ಮರಣ

ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಶಿಕ್ಷಕಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ.

ಮಂಡ್ಯ: ಸ್ಕೂಟರ್ ಮತ್ತು ಕಾರು ನಡುವೆ ಡಿಕ್ಕಿಯಾಗಿ ಇಬ್ಬರು ಶಿಕ್ಷಕಿಯರು ಮೃತಪಟ್ಟಿರುವ ಘಟನೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಪಾಲಹಳ್ಳಿ ಬಳಿ ನಡೆದಿದೆ. 

ಮೃತರನ್ನು ಶ್ರೀರಂಗಪಟ್ಟಣದ ಹೊಸಹಳ್ಳಿ ಗ್ರಾಮದ ಶಾಲೆ ಶಿಕ್ಷಕಿ ನಾಗರತ್ನ, ಬಸ್ತಿಪುರ ಗ್ರಾಮದ ಶಾಲೆ ಶಿಕ್ಷಕಿ ಮಂಜುಳ ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ನಾಗರತ್ನ ಅವರು ಸ್ಥಳದಲ್ಲಿ ಮೃತಪಟ್ಟರೆ, ಮಂಜುಳ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. 

ಶ್ರೀರಂಗಪಟ್ಟಣ ಪಟ್ಟಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

SCROLL FOR NEXT