ಯಲಚೇನಹಳ್ಳಿಯಲ್ಲಿ ‘ನಿಮ್ಮ ಮನೆ ಬಾಗಿಲಿಗೆ ಸರ್ಕಾರ’ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಿವಾಸಿಗಳಿಂದ ಮನವಿ ಸ್ವೀಕರಿಸಿದರು. 
ರಾಜ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ ಶೀಘ್ರ ಕಾವೇರಿ ನೀರು ಒದಗಿಸಿ: ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಸೂಚನೆ

ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಬೆಂಗಳೂರು: ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಜನರಿಗೆ 3-4 ತಿಂಗಳಲ್ಲಿ ಕಾವೇರಿ ನೀರನ್ನು ಪೂರೈಸಲಾಗುವುಜು ಎಂದು ಉಪ ಮುಖ್ಯಮಂತ್ರಿ ಡಿ.ಕೆಶಿವಕುಮಾರ್ ಅವರು ಗುರುವಾರ ಭರವಸೆ ನೀಡಿದರು.

ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಕಾರ್ಯಕ್ರಮದಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಶಾಸಕ ಎಂ.ಕೃಷ್ಣಪ್ಪ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆ ಇದ್ದು, ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಡಿಕೆ.ಶಿವಕುಮಾರ್ ಅವರು, 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆ ಅಂತಿಮ ಹಂತದಲ್ಲಿದೆ. ಮುಂದಿನ 3-4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದ್ದು, ತಕ್ಷಣವೇ ನೀರು ಪೂರೈಸಲಾಗುವುದು ಎಂದು ಭರವಸೆ ನೀಡಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿರುವ 18 ಕಿ.ಮೀ. ರಸ್ತೆಯ ಒತ್ತಡ ಕಡಿಮೆ ಮಾಡಲು ಪರ್ಯಾಯ ರಸ್ತೆ ಮಾಡಬೇಕಿದೆ. ಕನಕಪುರ ರಸ್ತೆಯಿಂದ ಎಲೆಕ್ಟ್ರಾನಿಕ್ ಸಿಟಿ ಮಧ್ಯೆ ಹೊಸ ರಸ್ತೆ ನಿರ್ಮಿಸುವ ಯೋಜನೆಗೆ ಈ ಹಿಂದೆ ಬಿಡಿಎ ಅಧಿಸೂಚನೆ ಹೊರಡಿಸಿದೆ. ಅದಕ್ಕೆ ಮರುಜೀವ ನೀಡಲು ಪ್ರಯತ್ನ ಆರಂಭವಾಗಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT