ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 67 ಸೋಂಕಿತರು ಗುಣಮುಖರಾಗಿದ್ದಾರೆ. 707 ಪರೀಕ್ಷೆ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 482 ಆಗಿದೆ. ಉಳಿದಂತೆ ಬೆಳಗಾವಿಯಲ್ಲಿ 5, ಮೈಸೂರಿನಲ್ಲಿ 8, ಬಳ್ಳಾರಿ, ಶಿವಮೊಗ್ಗ, ಚಾಮರಾಜನಗರದಲ್ಲಿ 2, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿಂದು 3,123 ಪರೀಕ್ಷೆ ಮಾಡಲಾಗಿದೆ.ಈ ಪೈಕಿ 2,369 ಆರ್ ಟಿಪಿಸಿಆರ್ ಹಾಗೂ 754 RAT ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.95, ಮರಣ ಪ್ರಮಾಣ ಶೇ. 0.0 ಆಗಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

ನೀವು ಪಡೆದ IMF ಬೇಲ್ಔಟ್‌ಗಿಂತ 2 ಪಟ್ಟು ಹೆಚ್ಚು; ಜಾಗಬಿಟ್ಟು ಹೋಗುವುದೇ ಪಾಕ್​ಗಿರುವ ಒಂದೇ ಆಯ್ಕೆ: ವಿಶ್ವಸಂಸ್ಥೆಯಲ್ಲಿ ಭಾರತ ವಾಗ್ದಾಳಿ!

SCROLL FOR NEXT