ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 67 ಸೋಂಕಿತರು ಗುಣಮುಖರಾಗಿದ್ದಾರೆ. 707 ಪರೀಕ್ಷೆ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 482 ಆಗಿದೆ. ಉಳಿದಂತೆ ಬೆಳಗಾವಿಯಲ್ಲಿ 5, ಮೈಸೂರಿನಲ್ಲಿ 8, ಬಳ್ಳಾರಿ, ಶಿವಮೊಗ್ಗ, ಚಾಮರಾಜನಗರದಲ್ಲಿ 2, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿಂದು 3,123 ಪರೀಕ್ಷೆ ಮಾಡಲಾಗಿದೆ.ಈ ಪೈಕಿ 2,369 ಆರ್ ಟಿಪಿಸಿಆರ್ ಹಾಗೂ 754 RAT ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.95, ಮರಣ ಪ್ರಮಾಣ ಶೇ. 0.0 ಆಗಿದೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video