ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿಂದು 61 ಜನರಿಗೆ ಕೊರೋನಾ ಸೋಂಕು ದೃಢ, 156 ಸೋಂಕಿತರು ಗುಣಮುಖ!

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 61 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. 156 ಸೋಂಕಿತರು ಗುಣಮುಖರಾಗಿದ್ದು, 863 ಸಕ್ರಿಯ ಪ್ರಕರಣಗಳಿವೆ. ಯಾವುದೇ ಸಾವು ಪ್ರಕರಣ  ಸಂಭವಿಸಿಲ್ಲ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ 30 ಜನರಲ್ಲಿ ಸೋಂಕು ದೃಢಪಟ್ಟಿದ್ದು, 67 ಸೋಂಕಿತರು ಗುಣಮುಖರಾಗಿದ್ದಾರೆ. 707 ಪರೀಕ್ಷೆ ನಡೆಸಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 482 ಆಗಿದೆ. ಉಳಿದಂತೆ ಬೆಳಗಾವಿಯಲ್ಲಿ 5, ಮೈಸೂರಿನಲ್ಲಿ 8, ಬಳ್ಳಾರಿ, ಶಿವಮೊಗ್ಗ, ಚಾಮರಾಜನಗರದಲ್ಲಿ 2, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಹಾಸನದಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ತಗುಲಿದೆ.

ರಾಜ್ಯದಲ್ಲಿಂದು 3,123 ಪರೀಕ್ಷೆ ಮಾಡಲಾಗಿದೆ.ಈ ಪೈಕಿ 2,369 ಆರ್ ಟಿಪಿಸಿಆರ್ ಹಾಗೂ 754 RAT ಪರೀಕ್ಷೆ ನಡೆಸಲಾಗಿದ್ದು, ಪಾಸಿಟಿವಿಟಿ ದರ ಶೇ. 1.95, ಮರಣ ಪ್ರಮಾಣ ಶೇ. 0.0 ಆಗಿದೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT