ಆತ್ಮಹತ್ಯೆ ಮಾಡಿಕೊಂಡ ಶಮಿತಾ 
ರಾಜ್ಯ

ಶಿವಮೊಗ್ಗ: ಪ್ರೀತಿಸಿದ ಯುವಕನನ್ನು 8 ತಿಂಗಳ ಹಿಂದೆ ಮದುವೆಯಾಗಿದ್ದ ಯುವತಿ ಆತ್ಮಹತ್ಯೆ!

ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಶಿವಮೊಗ್ಗ: ಪರಸ್ಪರ ಪ್ರೀತಿಸಿ ಕಳೆದ 8 ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ  ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ನವವಿವಾಹಿತೆಯನ್ನು ಶಮಿತಾ (24) ಎಂದು ಗುರುತಿಸಲಾಗಿದೆ. ರಾತ್ರಿ ಮಲಗಲು ಕೊಠಡಿಗೆ ತೆರಳಿದ್ದ ಶಮಿತಾ ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಇದರಿಂದ ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರ ಮಾರ್ಚ್ ತಿಂಗಳಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ವಿವಾಹವಾಗಿದ್ದರು. ಪತಿ ರಾತ್ರಿ ಪಾಳಿ ಕೆಲಸಕ್ಕೆ ತೆರಳಿದ್ದರು. ಮನೆಯಲ್ಲಿ ಪತಿಯ ತಂದೆ, ತಾಯಿ ಇದ್ದರು. ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದ್ದು, ಆರೋಗ್ಯ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಉಲ್ಲೇಖಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT