ಆರ್.ಅಶೋಕ್ 
ರಾಜ್ಯ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭ: ರಾಜ್ಯದಲ್ಲೂ ನಾಳೆ ರಜೆ ಘೋಷಿಸಿ; ಆರ್ ಅಶೋಕ್ ಅಗ್ರಹ

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಬೆಂಗಳೂರು: ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ದೇಶದಾದ್ಯಂತ ಈಗಾಗಲೇ ಎಲ್ಲಾ ರಾಜ್ಯಗಳಲ್ಲಿ ಅಲ್ಲಿನ ಸರ್ಕಾರಗಳು ರಜೆ ಘೋಷಿಸಿವೆ. ಕರ್ನಾಟಕ ರಾಜ್ಯದಲ್ಲೂ ಕೂಡ ನಾಳೆ ರಜೆ ಘೋಷಿಸಬೇಕು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಅವರು ಸರ್ಕಾರಕ್ಕೆ ಅಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ರಜೆ ಘೋಷಿಸುವಂತೆ ಎಲ್ಲರೂ ಮನವಿ ಸಲ್ಲಿಸಿದ್ದಾರೆ. ಕೇಂದ್ರ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ದೆಹಲಿ ಸರ್ಕಾರ ಕೂಡ ರಜೆ ಘೋಷಣೆ ಮಾಡಿದೆ. ಆದ್ದರಿಂದ ನಾಳೆ ರಾಜ್ಯಾದ್ಯಂತ ರಜೆ ಘೋಷಿಸಬೇಕೆಂದು ಹೇಳಿದರು.

ಶ್ರೀ ರಾಮನ ಬ್ಯಾನರ್ ಗಳನ್ನು ಹಾಕಿದರೆ ನಮ್ಮ ಕಾರ್ಯಕರ್ತರನ್ನು ಪೊಲೀಸರು ಬೆದರಿಸುತ್ತಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಏನಾಗಿದೆ? ನಿನ್ನೆ ಎಷ್ಟೇ ಹಾವೇರಿಯಲ್ಲಿ ಪ್ರತಿಭಟನೆಯನ್ನು ಮಾಡಿದ್ದೇವೆ.ಆಗಲೇ ಹಾವೇರಿಯಲ್ಲಿ ಮತ್ತೊಂದು ಘಟನೆ ನಡೆದಿದೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

TVK ಸರ್ಕಾರ ರಚನೆಯ ಕಸರತ್ತು: ಇಂದು ಮತ್ತೆ ರಾಜ್ಯಪಾಲರನ್ನು ಭೇಟಿ ಮಾಡಿದ ವಿಜಯ್; ಗವರ್ನರ್ ಹೇಳಿದ್ದೇನು?

ಸುವೇಂದು ಅಧಿಕಾರಿ ಆಪ್ತನ ಹತ್ಯೆ ಬೆನ್ನಲ್ಲೇ ಆರ್ ಜಿ ಕರ್ ಸಂತ್ರಸ್ತೆ ತಾಯಿ ಮನೆ ಬಳಿ ಬಾಂಬ್ ದಾಳಿ; 5 ಬಿಜೆಪಿ ಕಾರ್ಯಕರ್ತರಿಗೆ ಗಾಯ

ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ; ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ: ಮಮತಾಗೆ ಆಗ್ರಹ

ಗುಂಡಿಟ್ಟು ಸುವೇಂದು ಅಧಿಕಾರಿ ಆಪ್ತನ ಹತ್ಯೆ: CCTV ಪರಿಶೀಲನೆ; ಆರೋಪಿಗಳಿಗಾಗಿ ಪೊಲೀಸರ ತೀವ್ರ ಶೋಧ, ಉತ್ತರ 24 ಪರಗಣದಲ್ಲಿ ಪರಿಸ್ಥಿತಿ ಉದ್ವಿಗ್ನತೆ

ಆಪರೇಷನ್ ಸಿಂದೂರ್‌ಗೆ ಒಂದು ವರ್ಷ; ಪ್ರಧಾನಿ ಮೋದಿಯ ಸಾಮಾಜಿಕ ಮಾಧ್ಯಮ ಖಾತೆಯ DP ಚೇಂಜ್

SCROLL FOR NEXT