ನಿಖಿಲ್ ಕುಮಾರಸ್ವಾಮಿ 
ರಾಜ್ಯ

ತಾತಾ, ಅಜ್ಜಿಯೊಂದಿಗೆ ಅಯೋಧ್ಯೆಯ ರಾಮಮಂದಿರಕ್ಕೆ ಹೊರಟ ನಿಖಿಲ್ ಕುಮಾರಸ್ವಾಮಿ!

ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು ಪ್ರಯಾಣ ಬೆಳೆಸಿದರು.

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳಲು ತಾತಾ, ಅಜ್ಜಿಯೊಂದಿಗೆ ಯುವ ಜೆಡಿಎಸ್ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇಂದು  ಪ್ರಯಾಣ ಬೆಳೆಸಿದರು.

ಹೆಚ್ ಎಎಲ್ ವಿಮಾನ ನಿಲ್ದಾಣದಿಂದ ಹೆಚ್.ಡಿ. ದೇವೇಗೌಡ ಅವರ ಪತ್ನಿ ಚೆನ್ನಮ್ಮ ಹಾಗೂ ಎಚ್. ಡಿ. ಕುಮಾರಸ್ವಾಮಿ ಅವರೊಂದಿಗೆ ನಿಖಿಲ್ ಕುಮಾರಸ್ವಾಮಿ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದರು. ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದ ಆಹ್ವಾನಿತರಲ್ಲಿ ನಿಖಿಲ್‌ ಕುಮಾರಸ್ವಾಮಿ ಕೂಡ ಒಬ್ಬರಾಗಿದ್ದಾರೆ. 

ಜನವರಿ 22  ನಟ ನಿಖಿಲ್‌ ಕುಮಾರಸ್ವಾಮಿಯವರ ಹುಟ್ಟುಹಬ್ಬವಾಗಿದೆ. ಆದರೆ, ಅಯೋಧ್ಯೆಯ ಶ್ರೀರಾಮ ಮಂದಿರ ಉದ್ಘಾಟನೆಯ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಹುಟ್ಟಹಬ್ಬ ಆಚರಿಸಿಕೊಳ್ಳುತ್ತಿಲ್ಲ.ಇದಕ್ಕಾಗಿ ಕ್ಷಮೆ ಇರಲಿ  ಎಂದು ಅಭಿಮಾನಿಗಳಿಗೆ ಬರೆದ ಪತ್ರದಲ್ಲಿ ಮಾಹಿತಿ ಹಂಚಿಕೊಂಡಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT