ಅಶೋಕ ಬಂಗೇರ 
ರಾಜ್ಯ

ಮಂಗಳೂರು: ದೈವ ನರ್ತನ ವೇಳೆ ಹೃದಯಾಘಾತವಾಗಿ ಖ್ಯಾತ ದೈವ ನರ್ತಕ ಸಾವು

ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. 

ಮಂಗಳೂರು: ದೈವ ನರ್ತನದ ಹೃದಯಾಘಾತವಾಗಿ ದೈವ ನರ್ತನರೊಬ್ಬರು ಸಾವನ್ನಪ್ಪಿದ ಘಟನೆ ಮಂಗಳೂರು ತಾಲೂಕಿನ ಹಳೆಯಂಗಡಿ ಸಮೀಪ ನಡೆದಿದೆ. 

ಪದವಿನಂಗಡಿ ಗಂಧಕಾಡು ನಿವಾಸಿ 47 ವರ್ಷದ ದೈವ ನರ್ತಕ ಅಶೋಕ್ ಬಂಗೇರ ಅವರು ಸಾವನ್ನಪ್ಪಿದ್ದಾರೆ. 

ಹಳೆಯಂಗಡಿ ಸಮೀಪ ರಕ್ತೇಶ್ವರಿ ದೈವ ನೇಮ ಹಮ್ಮಿಕೊಳ್ಳಲಾಗಿತ್ತು. ದೈವ ನರ್ತನದ ವೇಳೆಯೇ ಅಶೋಕ್ ಬಂಗೇರ ಅವರಿಗೆ ಲಘುವಾಗಿ ಎದೆನೋವು ಕಾಣಿಸಿಕೊಂಡಿತ್ತು. ಹೀಗಾಗಿ ದೈವ ನೇಮ ಅರ್ಧಕ್ಕೆ ನಿಲ್ಲಿಸಿದ ಅಶೋಕ ಬಂಗೇರಾ ಅವರು ಆಸ್ಪತ್ರೆಗೆ ‌ತೆರಳಿದ್ದರು. ಆದರೆ, ಆಸ್ಪತ್ರೆಗೆ ತೆರಳುವಾಗ ಮಾರ್ಗಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT