ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಸರ್ಕಾರಿ ಶಾಲೆಗಳಿಗೆ 1,700 ಪಠ್ಯಪುಸ್ತಕ ಕೊಡುಗೆ ನೀಡಿದ ವೇದಾಂತ್ ಫೌಂಡೇಶನ್!

ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಬೆಳಗಾವಿ: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಮತ್ತು ಪುಸ್ತಕ ಓದುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಟಿಳಕವಾಡಿಯ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 9ರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಾಂತ್ ಪ್ರತಿಷ್ಠಾನದ ಪದಾಧಿಕಾರಿಗಳು ಟಿಳಕವಾಡಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ, ಶಹಾಪುರದ ಚಿಂತಾಮನರಾವ್ ಪ್ರೌಢಶಾಲೆ, ಕಚೇರಿ ಗಲ್ಲಿಯ KHPS ಶಾಲೆ, ಚೆನ್ನಮ್ಮ ನಗರದ ಕೆಎಚ್‌ಪಿಎಸ್ ಶಾಲೆ ಹಾಗೂ ಕವಲೇವಾಡಿ ಗ್ರಾಮದ ಮಹಾತ್ಮ ಗಾಂಧಿ ಗ್ರಂಥಾಲಯಕ್ಕೆ 17,000 ಪಠ್ಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಸತೀಶ ಪಾಟೀಲ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಆಸೀಫ್‌ ಅತ್ತಾರ, ಕವಲೇವಾಡಿ ಗ್ರಂಥಾಲಯದ ಸತೀಶ ಜಾಧವ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

US-Iran Peace Talks: ಇಸ್ಲಾಮಾಬಾದ್‌ನಲ್ಲಿ 21 ಗಂಟೆ ಮಾತುಕತೆಯಾದ್ರು, ಯುಎಸ್- ಇರಾನ್ ಶಾಂತಿ ಒಪ್ಪಂದ ವಿಫಲ! ಕಾರಣಗಳೇನು?

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

SCROLL FOR NEXT