ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಸರ್ಕಾರಿ ಶಾಲೆಗಳಿಗೆ 1,700 ಪಠ್ಯಪುಸ್ತಕ ಕೊಡುಗೆ ನೀಡಿದ ವೇದಾಂತ್ ಫೌಂಡೇಶನ್!

ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಬೆಳಗಾವಿ: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಮತ್ತು ಪುಸ್ತಕ ಓದುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಟಿಳಕವಾಡಿಯ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 9ರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಾಂತ್ ಪ್ರತಿಷ್ಠಾನದ ಪದಾಧಿಕಾರಿಗಳು ಟಿಳಕವಾಡಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ, ಶಹಾಪುರದ ಚಿಂತಾಮನರಾವ್ ಪ್ರೌಢಶಾಲೆ, ಕಚೇರಿ ಗಲ್ಲಿಯ KHPS ಶಾಲೆ, ಚೆನ್ನಮ್ಮ ನಗರದ ಕೆಎಚ್‌ಪಿಎಸ್ ಶಾಲೆ ಹಾಗೂ ಕವಲೇವಾಡಿ ಗ್ರಾಮದ ಮಹಾತ್ಮ ಗಾಂಧಿ ಗ್ರಂಥಾಲಯಕ್ಕೆ 17,000 ಪಠ್ಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಸತೀಶ ಪಾಟೀಲ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಆಸೀಫ್‌ ಅತ್ತಾರ, ಕವಲೇವಾಡಿ ಗ್ರಂಥಾಲಯದ ಸತೀಶ ಜಾಧವ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT