ಸಾಂದರ್ಭಿಕ ಚಿತ್ರ 
ರಾಜ್ಯ

ಬೆಳಗಾವಿ: ಸರ್ಕಾರಿ ಶಾಲೆಗಳಿಗೆ 1,700 ಪಠ್ಯಪುಸ್ತಕ ಕೊಡುಗೆ ನೀಡಿದ ವೇದಾಂತ್ ಫೌಂಡೇಶನ್!

ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಬೆಳಗಾವಿ: ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಮತ್ತು ಪುಸ್ತಕ ಓದುವಿಕೆಯನ್ನು ಉತ್ತೇಜಿಸುವ ಉದ್ದೇಶದಿಂದ ಬೆಳಗಾವಿಯ ವೇದಾಂತ್ ಪ್ರತಿಷ್ಠಾನ ಬುಧವಾರ ಒಂದು ಗ್ರಂಥಾಲಯ ಮತ್ತು ಐದು ಶಾಲೆಗಳಿಗೆ 1,700 ಪಠ್ಯಪುಸ್ತಕಗಳನ್ನು ಕೊಡುಗೆಯಾಗಿ ನೀಡಿದೆ.

ಟಿಳಕವಾಡಿಯ ಮರಾಠಿ ಹಿರಿಯ ಪ್ರಾಥಮಿಕ ಶಾಲೆ ನಂ. 9ರಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ವೇದಾಂತ್ ಪ್ರತಿಷ್ಠಾನದ ಪದಾಧಿಕಾರಿಗಳು ಟಿಳಕವಾಡಿಯ ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆ, ಶಹಾಪುರದ ಚಿಂತಾಮನರಾವ್ ಪ್ರೌಢಶಾಲೆ, ಕಚೇರಿ ಗಲ್ಲಿಯ KHPS ಶಾಲೆ, ಚೆನ್ನಮ್ಮ ನಗರದ ಕೆಎಚ್‌ಪಿಎಸ್ ಶಾಲೆ ಹಾಗೂ ಕವಲೇವಾಡಿ ಗ್ರಾಮದ ಮಹಾತ್ಮ ಗಾಂಧಿ ಗ್ರಂಥಾಲಯಕ್ಕೆ 17,000 ಪಠ್ಯ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರು.

ಪ್ರತಿಷ್ಠಾನದ ಅಧ್ಯಕ್ಷ ಸತೀಶ ಪಾಟೀಲ, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಆಸೀಫ್‌ ಅತ್ತಾರ, ಕವಲೇವಾಡಿ ಗ್ರಂಥಾಲಯದ ಸತೀಶ ಜಾಧವ ಮತ್ತಿತರರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!