ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 25 IPS ಅಧಿಕಾರಿಗಳ ವರ್ಗಾವಣೆ

ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ.

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ.

ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ...

  • ಲಾಭೂರಾಮ್ -ಐಜಿಪಿ-ಕೇಂದ್ರ ವಲಯ

  • ರವಿಕಾಂತೇಗೌಡ-ಐಜಿಪಿ-ಹೆಡ್ ಕ್ವಾಟರ್ಸ್ -01

  • ತ್ಯಾಗರಾಜ್ - ಐಜಿಪಿ- ಐಎಸ್ ಡಿ

  • ಶಶಿಕುಮಾರ್ - ಕಮಿಷನರ್ - ಹುಬ್ಬಳ್ಳಿ ಧಾರವಾಢ

  • ರಮೇಶ್ - ಡಿಐಜಿ-ಪೂರ್ವ ವಲಯ-ದಾವಣಗೆರೆ

  • ಸೀಮಾ ಲಾಟ್ಕರ್ -ಕಮಿಷನರ್ - ಮೈಸೂರು ನಗರ

  • ರೇಣುಕಾ ಕೆ.ಸುಕುಮಾರ್ - ಎಐಜಿಪಿ-ಪೊಲೀಸ್ ಪ್ರಧಾನ ಕಚೇರಿ-ಬೆಂಗಳೂರು

  • ಸಿ.ಕೆ.ಬಾಬಾ-ಎಸ್ಪಿ - ಬೆಂಗಳೂರು ಗ್ರಾಮಾಂತರ

  • ವಿಷ್ಣುವರ್ಧನಾ- ಎಸ್ಪಿ - ಮೈಸೂರು ಜಿಲ್ಲೆ

  • ಸುಮನ್.ಡಿ.ಪನೇಕರ್ -ಎಸ್ಪಿ -ಬಿಎಂಟಿಎಫ್ -ಬೆಂಗಳೂರು

  • ರಿಷ್ಯಂತ್ -ಎಸ್ಪಿ- ವೈರ್ ಲೆಸ್ - ಬೆಂಗಳೂರು

  • ಚನ್ನಬಸವನ್ನ ಲಾಂಗಾಟಿ-ಎಐಜಿಪಿ-ಆಡಳಿತ-ಪ್ರಧಾನ ಕಚೇರಿ

  • ನಾರಾಯಣ್ -ಎಸ್ಪಿ-ಉತ್ತರ ಕನ್ನಡ ಜಿಲ್ಲೆ

  • ಸಾರಾ ಫಾತೀಮಾ-ಡಿಸಿಪಿ -ಈಶಾನ್ಯ ವಿಭಾಗ

  • ಅರುಣಾಂಗ್ಷು ಗಿರಿ - ಎಸ್ಪಿ-ಸಿಐಡಿ-ಬೆಂಗಳೂರು

  • ನಾಗೇಶ್ ಡಿ.ಎಲ್ - ಡಿಸಿಪಿ-ಸಿಎಆರ್ ಎಚ್ -ಪ್ರಧಾನ ಕಚೇರಿ

  • ಪದ್ಮಿನಿ ಸಾಹಾ- ಡಿಸಿಪಿ-ಆಡಳಿತ ವಿಭಾಗ-ಬೆಂಗಳೂರು

  • ಪ್ರದೀಪ್ ಗುಟ್ಟಿ- ಎಸ್ಪಿ-ಬೀದರ್ ಜಿಲ್ಲೆ

  • ಯತೀಶ್ ಎನ್-ಎಸ್ಪಿ -ದಕ್ಷಿಣ ಕನ್ನಡ ಜಿಲ್ಲೆ

  • ಮಲ್ಲಿಕಾರ್ಜುನ್ ಬಾಲದಂಡಿ -ಎಸ್ಪಿ ಮಂಡ್ಯ ಜಿಲ್ಲೆ

  • ಶೋಭಾ ರಾಣಿ- ಎಸ್ಪಿ -ಬಳ್ಳಾರಿ ಜಿಲ್ಲೆ

  • ಕವಿತಾ ಬಿ.ಟಿ.-ಎಸ್ಪಿ-ಚಾಮರಾಜನಗರ ಜಿಲ್ಲೆ

  • ನಿಖಿಲ್ .ಬಿ.- ಎಸ್ಪಿ - ಕೋಲಾರ ಜಿಲ್ಲೆ

  • ಕುಶಾಲ್ ಚುಕ್ಸಿಯಾ-ಎಸ್ಪಿ -ಚಿಕ್ಕಬಳ್ಳಾಪುರ ಜಿಲ್ಲೆ

  • ಮಹಾನಿಂಗ ನಂದಾಗಾನ್ವಿ-ಡಿಸಿಪಿ-ಹುಬ್ಬಳ್ಳಿ-ಧಾರವಾಡ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT