ಶ್ರೀ ಸಿದ್ದರಾಮ ಮಹಾಸ್ವಾಮಿ 
ರಾಜ್ಯ

ಕಲಬುರಗಿ: ಹೃದಯಾಘಾತದಿಂದ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿಗಳು ವಿಧಿವಶ

ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ: ಹೃದಯಾಘಾತವಾದ ಹಿನ್ನೆಲೆಯಲ್ಲಿ ವಿರಕ್ತ ಮಠದ ಶ್ರೀ ಸಿದ್ದರಾಮ ಮಹಾಸ್ವಾಮಿ (35) ವಿಧಿವಶರಾಗಿದ್ದಾರೆ.

ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ರಟಕಲ್ ಗ್ರಾಮದಲ್ಲಿರುವ ವಿರಕ್ತ ಮಠದ್ದಲ್ಲಿ ಇಂದು ಮುಂಜಾನೆ ತೀವ್ರ ಹೃದಯಾಘಾತದಿಂದ ಮಹಾಸ್ವಾಮಿಗಳು ಇಹಲೋಕ ತ್ಯಜಿಸಿದ್ದಾರೆ.

ಇಂದು ಸಂಜೆ 5 ಗಂಟೆಗೆ ರಟಕಲ್ ಗ್ರಾಮದಲ್ಲಿ ಧಾರ್ಮಿಕ ವಿಧಿ-ವಿಧಾನದ ಪ್ರಕಾರ ಶ್ರೀಗಳ ಅಂತ್ಯಕ್ರಿಯೆ ನಡೆಯಲಿದೆ. ಭಾನುವಾರ ರಟಕಲ್ ಗ್ರಾಮದಲ್ಲಿ ನಡೆದ ವಚನ ಸಂಗಮ ಕಾರ್ಯಕ್ರಮದಲ್ಲಿ ಶ್ರೀಗಳು ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT