ವಿಧಾನ ಸೌಧ  
ರಾಜ್ಯ

ವಿಧಾನಸೌಧ ಗುಮ್ಮಟದಲ್ಲಿ ಬಿರುಕು: ಸ್ಪೀಕರ್ ಯು ಟಿ ಖಾದರ್ ಪರಿಶೀಲನೆ

ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಸಿಬ್ಬಂದಿ ಹೇಳಿದಾಗ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಬೆಂಗಳೂರು: ರಾಜ್ಯದ ಶಕ್ತಿಕೇಂದ್ರ ವಿಧಾನಸೌಧದ ಗುಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು ಟಿ ಖಾದರ್ ಇಂದು ಶನಿವಾರ ಪರಿಶೀಲನೆ ನಡೆಸಿದ್ದಾರೆ.

ವಿಧಾನಸೌಧದ ಪೂರ್ವ ದಿಕ್ಕಿನಲ್ಲಿ ಇರುವ ಗುಮ್ಮಟದಲ್ಲಿ ಬಿರುಕು ಮೂಡಿದ್ದು, ಮಳೆ ನೀರು ಸೋರಿಕೆಯಾಗುತ್ತಿದೆ ಎಂದು ಸಿಬ್ಬಂದಿ ಹೇಳಿದಾಗ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ಡಿಪಿಆರ್ ಹಾಗೂ ಲೋಕೋಪಯೋಗಿ ಇಲಾಖೆಯವರ ಅಡಿಯಲ್ಲಿ ಬರುತ್ತದೆ. ಅವರ ಗಮನಕ್ಕೆ ತಂದು ಸರಿ ಪಡಿಸಲು ಹೇಳುತ್ತೇನೆ. ಇದೊಂದು ಬಹಳ ವರ್ಷದ ಕಟ್ಟಡವಾಗಿದ್ದರಿಂದ ಕೆಲವೊಂದು ಲೋಪದೋಷ ಆಗಿರಬಹುದು. ನಾನು ಆದಷ್ಟು ಬೇಗ ಮುಖ್ಯಮಂತ್ರಿ ಅವರಿಗೆ ವಿಚಾರ ತಿಳಿಸುತ್ತೇನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

SCROLL FOR NEXT