ಮೃತ ಬಾಲಕ ರಾಮಚಂದ್ರ 
ರಾಜ್ಯ

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಿ ಪ್ರಾಣ ಕಳೆದುಕೊಂಡ ಬಾಲಕ!

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ಚಿತ್ರದುರ್ಗ: ಪಾರಿವಾಳದ ಜೀವ ಉಳಿಸಲು ಹೋಗಿ ಬಾಲಕನೋರ್ವ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಹನುಮಾಪುರ ಗ್ರಾಮದ ಓಬಳಸ್ವಾಮಿ ಎಂಬವರ ಪುತ್ರ ರಾಮಚಂದ್ರ (12) ಮೃತ ಬಾಲಕ. ಗ್ರಾಮದ ವಿದ್ಯುತ್ ಕಂಬದಲ್ಲಿ ಸಿಲುಕಿದ್ದ ಪಾರಿವಾಳ ಕಂಡು ಜೀವ ಉಳಿಸಲು ಕಂಬ ಏರಿದ್ದ ಬಾಲಕ ವಿದ್ಯುತ್ ಹರಿದು ಮೃತಪಟ್ಟಿದ್ದಾನೆ.

ವಿದ್ಯುತ್ ಶಾಕ್‌ನಿಂದಾಗಿ ಬಾಲಕನ ಶವ ವಿದ್ಯುತ್ ಕಂಬದಲ್ಲಿನ ತಂತಿಗೆ ಸಿಲುಕಿ ನೇತಾಡುತ್ತಿದ್ದು, ಮಾನವೀಯತೆಯಿಂದ ಪಾರಿವಾಳದ ಜೀವ ಉಳಿಸಲು ಮುಂದಾಗಿದ್ದ ಬಾಲಕ ತನ್ನ ಜೀವವನ್ನೇ ಬಲಿ ನೀಡಿದ್ದಾನೆ. ಸ್ಥಳಕ್ಕೆ ರಾಂಪುರ ಸಬ್ ಇನ್ಸ್‌ಪೆಕ್ಟರ್‌ ಮಹೇಶ್ ಹೊಸಪೇಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆಪರೇಷನ್ ಸಿಂಧೂರ' ವೇಳೆ ಬಳಸಲಾದ ಕ್ಷಿಪಣಿ ಖರೀದಿ: ಭಾರತ- ಫ್ರಾನ್ಸ್ ಮೆಗಾ ಡೀಲ್!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: ಬುಡಕಟ್ಟು ಗುಂಪುಗಳ ನಡುವೆ ಸಂಘರ್ಷ ತೀವ್ರ; ಹಲವು ಮನೆಗಳಿಗೆ ಬೆಂಕಿ, ನಿಷೇಧಾಜ್ಞೆ ಜಾರಿ

ಟಿ-20 ವಿಶ್ವಕಪ್ 2026: ಭಾರತ ವಿರುದ್ಧದ ಪಂದ್ಯ ಬಹಿಷ್ಕರಿಸದಿರಲು ICC ಮುಂದೆ ಮೂರು ಬೇಡಿಕೆ ಇಟ್ಟ ಪಾಕಿಸ್ತಾನ!

'ಬಯಸಿದರೆ ಮೋದಿ ರಾಜಕೀಯ ಜೀವನ ನಾಶಗೊಳಿಸಬಲ್ಲೆ': ಟ್ರಂಪ್ ಹೇಳಿಕೆ ವೀಡಿಯೋ ಮತ್ತೆ ವೈರಲ್, ಚರ್ಚೆ ಶುರು

'ಖಾಲಿ ಟ್ರಂಕ್ ಸರ್ಕಾರ': ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸಂಸದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ

SCROLL FOR NEXT