ಸಿಎನ್ ಮಂಜುನಾಥ್-ಡಿಕೆ ಸುರೇಶ್ 
ರಾಜ್ಯ

'ಸಿಎನ್‌ ಮಂಜುನಾಥ್‌ ವಿರುದ್ಧ ಡಿಕೆ ಸುರೇಶ್‌ ಗೆದ್ದೇ ಗೆಲ್ಲುತ್ತಾರೆ': 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿ ನೇಣಿಗೆ ಶರಣು!

ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರಾಮನಗರ: ತೀವ್ರ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸಿಎನ್‌ ಮಂಜುನಾಥ್‌ ವಿರುದ್ಧ ಕಾಂಗ್ರೆಸ್ ಡಿಕೆ ಸುರೇಶ್‌ ಗೆಲ್ಲುತ್ತಾರೆ ಎಂದು 50 ಲಕ್ಷ ರೂ. ಬೆಟ್ಟಿಂಗ್‌ ಕಟ್ಟಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಬೆಟ್ಟಿಂಗ್ ಕಟ್ಟಿ 50 ಲಕ್ಷ ರೂಪಾಯಿ ಕಟ್ಟಿ ಸೋತು ಸಾಲದ ಸುಳಿಗೆ ಸಿಲುಕಿದ್ದ ರಾಮನಗರ ಜಿಲ್ಲೆಯ ಕೆಂಚನಕುಪ್ಪೆ ನಿವಾಸಿ 44 ವರ್ಷದ ಶಿವರಾಜು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನಾ ಸ್ಥಳಕ್ಕೆ ಬಿಡದಿ ಠಾಣಾ ಪೊಲೀಸರು ಭೇಟಿ, ಪರಿಶೀಲನೆ ನಡೆದಿದ್ದು ಬಿಡದಿ‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿಎನ್ ಮಂಜುನಾಥ್ ಅವರು ಬರೋಬ್ಬರಿ 1.9 ಲಕ್ಷ ಮತಗಳ ಅಂತರದಿಂದ ಡಿಕೆ ಸುರೇಶ್ ರನ್ನು ಸೋಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT