ಸಿಎಂ ಸಿದ್ದರಾಮಯ್ಯ  online desk
ರಾಜ್ಯ

ದರ್ಶನ್ ಮನುಷ್ಯನ ರಾಕ್ಷಸನಾ?: ವಿಡಿಯೋ ನೋಡಿ ದಂಗಾದ ಸಿಎಂ ಸಿದ್ದರಾಮಯ್ಯ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ನ ಕ್ರೌರ್ಯದ ಒಂದೊಂದೇ ಮುಖ ಅನಾವರಣಗೊಳ್ಳುತ್ತಿದೆ.

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಹಾಗೂ ಆತನ ಗ್ಯಾಂಗ್ ನ ಕ್ರೌರ್ಯದ ಒಂದೊಂದೇ ಮುಖ ಅನಾವರಣಗೊಳ್ಳುತ್ತಿದೆ.

ರೇಣುಕಾಸ್ವಾಮಿ ಮೇಲೆ ದರ್ಶನ್ ಹಲ್ಲೆ ಮಾಡಿರುವ ವಿಡಿಯೋ ಲಭ್ಯವಾಗಿದ್ದು, ಸಿಎಂ ಸಿದ್ದರಾಮಯ್ಯ ಈ ವಿಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ ಎನ್ನಲಾಗುತ್ತಿದೆ.

ನಟ ದರ್ಶನ್ ಬಂಧನಕ್ಕೆ ಒಳಗಾಗುವ ಮೊದಲು ಆತ ಎಸಗಿದ್ದ ಕೃತ್ಯದ ವಿಡಿಯೋಗಳನ್ನು ಅಧಿಕಾರಿಗಳು ಸಿಎಂ ಸಿದ್ದರಾಮಯ್ಯಗೆ ತೋರಿಸಿದ್ದರು. ಈ ವೇಳೆ ವಿಡಿಯೋ ನೋಡಿ ದಂಗಾದ ಸಿಎಂ, ದರ್ಶನ್ ಮನುಷ್ಯನಾ ಅಥವಾ ರಾಕ್ಷಸನಾ ಎಂದು ಪ್ರಶ್ನಿಸಿದ್ದರಂತೆ.

ಬೆಂಗಳೂರು ಪೊಲೀಸ್ ಕಮಿಷನರ್ ದರ್ಶನ್ ವಿಡಿಯೋ ತೋರಿಸಿ ಸಿಎಂ ಬಳಿ ಅನುಮತಿ ಪಡೆದು ದರ್ಶನ್ ರನ್ನು ಬಂಧಿಸಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT