ದರ್ಶನ್ ಮತ್ತು ವಿಜಯಲಕ್ಷ್ಮಿ 
ರಾಜ್ಯ

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪೊಲೀಸ್ ಠಾಣೆಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಎರಡನೇ ಆರೋಪಿ ಆಗಿದ್ದು, ದರ್ಶನ್ ಬಂಧನವಾಗಿ 9 ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮಿ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

ಕಳೆದ ಮಂಗಳವಾರ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನವಾಗಿತ್ತು, ಕೊಲೆ ಪ್ರಕರಣವಾದ ಮರುದಿನ ನಟಿ ವಿಜಯಲಕ್ಷ್ಮಿ ತಮ್ಮ ಇನ್​ಸ್ಟಾಗ್ರಾಂ ಖಾತೆಯನ್ನು ಡಿಲೀಟ್ ಮಾಡಿದ್ದರು. ವಿಜಯಲಕ್ಷ್ಮಿ, ಕೊಲೆ ಆರೋಪಿ ಪತಿಯಿಂದ ಅಂತರ ಕಾಯ್ದುಕೊಳ್ಳಲಿದ್ದಾರೆ ಎನ್ನಲಾಗಿತ್ತು. ಆದರೆ, ವಿಜಯಲಕ್ಷ್ಮಿ ಅವರು, ದರ್ಶನ್ ಪರವಾಗಿ ವಕೀಲರನ್ನು ನೇಮಿಸಿ, ಪತಿಗಾಗಿ ಹೊರಗಿನಿಂದ ಹೋರಾಟ ಆರಂಭಿಸಿದ್ದರು. ಅಂತಿಮವಾಗಿ ಇಂದು ಪೊಲೀಸ್ ಠಾಣೆಗೆ ಭೇಟಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT