ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿ ಮೇಲೆ ಆನೆ ದಾಳಿ 
ರಾಜ್ಯ

Kukke Subramanya: ಕುಡಿತದ ಮತ್ತಿನಲ್ಲಿದ್ದ ವ್ಯಕ್ತಿಯ ಎತ್ತೆಸೆದ ದೇಗುಲದ ಆನೆ

ಕಂಠಪೂರ್ತಿ ಕುಡಿದು ಓಲಾಡುತ್ತಾ ಬಂದ ವ್ಯಕ್ತಿಯನ್ನು ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇಗುಲದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

ಮಂಗಳೂರು: ಕಂಠಪೂರ್ತಿ ಕುಡಿದು ಓಲಾಡುತ್ತಾ ಬಂದ ವ್ಯಕ್ತಿಯನ್ನು ಶ್ರೀಕ್ಷೇತ್ರ ಕುಕ್ಕೆ ಸುಬ್ರಮಣ್ಯ ದೇಗುಲದ ಆನೆ ಯಶಸ್ವಿನಿ (Elephant Yashaswini) ಎತ್ತಿ ಬಿಸಾಡಿದ ಘಟನೆ ನಡೆದಿದೆ.

ಕಡಬ ತಾಲೂಕಿನ ಕುಕ್ಕೆ ಸುಬ್ರಹ್ಮಣ್ಯ (Kukke Subramanya Temple) ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿದ್ದ ವ್ಯಕ್ತಿ ಆನೆ ಸಮೀಪಕ್ಕೆ ಬರುತ್ತಿದ್ದ ವೇಳೆ ಮದ್ಯದ ವಾಸನೆ ಹಿಡಿಸಿದ ಆನೆ ಯಶಸ್ವಿನಿ ಆತನನ್ನು ಹಿಡಿದು ಬಿಸಾಡಿದೆ.

ಪೋಲೀಸರು ಆನೆಯೊಂದಿಗೆ ಫೋಟೋ ತೆಗೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಆನೆ ಎಸೆದ ರಭಸಕ್ಕೆ ಕುಡಿದ ಮತ್ತಿನಲ್ಲಿದ್ದ ವ್ಯಕ್ತಿಗೆ ಆಘಾತವಾಗಿದೆ.

ಆನೆ ಎಸೆದ ರಭಸಕ್ಕೆ ವ್ಯಕ್ತಿ ನೆಲಕ್ಕೆ ಅಪ್ಪಳಿಸಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗದೇ ಪಾರಾಗಿದ್ದಾರೆ. ವ್ಯಕ್ತಿ ಕುಡಿತದ ಮತ್ತಿನಲ್ಲೇ ತೂರಾಡಿಕೊಂಡು ಬಂದಿರೋದ್ರಿಂದಲೇ ಆನೆ ಕೋಪಗೊಂಡು ಎತ್ತಿ ಬಿಸಾಡಿದೆ ಎನ್ನಲಾಗುತ್ತಿದೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT