ಸಾಂದರ್ಭಿಕ ಚಿತ್ರ  
ರಾಜ್ಯ

ಮಹಾ ಶಿವರಾತ್ರಿ: ಚಿಕ್ಕಬಳ್ಳಾಪುರ ಇಶಾ ಫೌಂಡೇಶನ್ ಗೆ ಬಿಎಂಟಿಸಿಯಿಂದ ಹೊಸ ಟೂರ್ ಪ್ಯಾಕೇಜ್ ಆರಂಭ

ಸಾರ್ವಜನಿಕ ರಜಾದಿನ ಮತ್ತು ವಾರಾಂತ್ಯಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸುತ್ತಮುತ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗ್ಗದ ದರದಲ್ಲಿ ಹವಾ ನಿಯಂತ್ರಿತ ಬಸ್ಸು ಸಂಚಾರ ಸೇವೆ ಆರಂಭಿಸಲಿದೆ.

ಬೆಂಗಳೂರು: ಮಾರ್ಚ್ 8 ಮಹಾಶಿವರಾತ್ರಿಯಿಂದ ಸಾರ್ವಜನಿಕ ರಜಾದಿನ ಮತ್ತು ವಾರಾಂತ್ಯಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ನಿಗಮ ಚಿಕ್ಕಬಳ್ಳಾಪುರ ಸುತ್ತಮುತ್ತ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಅಗ್ಗದ ದರದಲ್ಲಿ ಹವಾ ನಿಯಂತ್ರಿತ ಬಸ್ಸು ಸಂಚಾರ ಸೇವೆ ಆರಂಭಿಸಲಿದೆ.

ಮಹಾ ಶಿವರಾತ್ರಿ ದಿನ ಆರಂಭಿಸಿ ರಜಾ ದಿನಗಳಲ್ಲಿ ಬಿಎಂಟಿಸಿ ಬಸ್ಸು ಮಧ್ಯಾಹ್ನ 12 ಗಂಟೆಗೆ ಹೊರಟು ಭೋಗ ನಂದೀಶ್ವರ ದೇವಸ್ಥಾನ, ಕಣಿವೆ ಬಸವಣ್ಣ ದೇವಸ್ಥಾನ, ಸರ್ ಎಂ ವಿಶ್ವೇಶ್ವರಯ್ಯ ಮ್ಯೂಸಿಯಂ ಮತ್ತು ಸಮಾಧಿ, ರಂಗಸ್ಥಳ ರಂಗನಾಥ ಸ್ವಾಮಿ ದೇವಸ್ಥಾನ ಮತ್ತು ಇಶಾ ಫೌಂಡೇಶನ್ ಒಳಗೊಂಡು 500 ರೂಪಾಯಿಗೆ ಹವಾನಿಯಂತ್ರಿತ ಬಸ್ಸಿನಲ್ಲಿ ಕರೆದುಕೊಂಡು ಹೋಗಿ ಮತ್ತೆ ರಾತ್ರಿ 9.30ಕ್ಕೆ ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಪ್ರಯಾಣಿಕರನ್ನು ಕರೆತಂದು ಬಿಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT