ಪ್ರಾತಿನಿಧಿಕ ಚಿತ್ರ 
ರಾಜ್ಯ

ಮೈಸೂರು: ಪತ್ನಿಯೊಂದಿಗೆ ವಿಡಿಯೋ ಕರೆ ಮಾಡುತ್ತಿದ್ದಾಗ ರೈಲಿಗೆ ಸಿಲುಕಿ ವಲಸೆ ಕಾರ್ಮಿಕ ಸಾವು

ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ವಲಸೆ ಕಾರ್ಮಿಕರೊಬ್ಬರು ಬುಧವಾರ ಮೈಸೂರು ಜಿಲ್ಲೆಯಲ್ಲಿ ತಮ್ಮ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿದ್ದಾಗ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.

ಮೈಸೂರು: ಆಘಾತಕಾರಿ ಘಟನೆಯೊಂದರಲ್ಲಿ, ಬಿಹಾರದ ವಲಸೆ ಕಾರ್ಮಿಕರೊಬ್ಬರು ಬುಧವಾರ ಮೈಸೂರು ಜಿಲ್ಲೆಯಲ್ಲಿ ತಮ್ಮ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡುತ್ತಿದ್ದಾಗ ರೈಲಿಗೆ ಸಿಲುಕಿ ಸಾವಿಗೀಡಾಗಿದ್ದಾರೆ.

ಮೃತರನ್ನು 27 ವರ್ಷದ ಮನು ಕುಮಾರ್ ಎಂದು ಗುರುತಿಸಲಾಗಿದೆ.

ರೈಲ್ವೆ ಪೊಲೀಸರ ಪ್ರಕಾರ, ನಂಜನಗೂಡು ಪಟ್ಟಣದ ಸಮೀಪದ ಕವಲಂದೆ ಗ್ರಾಮದ ಬಳಿ ರೈಲ್ವೆ ಹಳಿಯಲ್ಲಿ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದ ಸಂತ್ರಸ್ತ ಪತ್ನಿಯೊಂದಿಗೆ ಮಾತನಾಡುತ್ತಿದ್ದರು. ಈ ವೇಳೆ ಚಾಮರಾಜನಗರದಿಂದ ಬರುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

ಮನು ನಂಜನಗೂಡು ಪಟ್ಟಣದಲ್ಲಿ ಸಹಾಯಕ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು. ಮೃತದೇಹವನ್ನು ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಘಟನೆಯ ಕುರಿತು ಹೆಚ್ಚಿನ ಮಾಹಿತಿ ಹೊರಬೀಳಬೇಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT