ಎನ್ಐಎ 
ರಾಜ್ಯ

ಶಿವಮೊಗ್ಗ ಇಸಿಸ್ ಪಿತೂರಿ, ಮಂಗಳೂರು ಗೋಡೆ ಬರಹ ಪ್ರಕರಣ: ಎನ್ಐಎಯಿಂದ ಮತ್ತೊಂದು ಚಾರ್ಜ್ ಶೀಟ್ ಸಲ್ಲಿಕೆ

ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಬೆಂಗಳೂರು: ಶಿವಮೊಗ್ಗ ಟ್ರಯಲ್ ಬ್ಲಾಸ್ಟ್ ಮತ್ತು ಮಂಗಳೂರಿನ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಮತ್ತೊಬ್ಬ ಆರೋಪಿಯ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಮಂಗಳೂರಿನ ಎರಡು ಕಡೆ ಗೋಡೆ ಬರಹ ಬರೆಯಲು ಮೊಹಮ್ಮದ್ ಶಾರೀಕ್ ಮತ್ತು ಮಾಝ್ ಮುನೀರ್ ಗೆ ಪ್ರೇರಣೆ ನೀಡಿದ್ದ ಅರಾಫತ್ ಆಲಿ ಮತ್ತು ಇತರ ಇಬ್ಬರ ಬಗ್ಗೆ ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.

ಅರಾಫತ್, ಕೆಲ ಯುವಕರನ್ನು ಮತೀಯವಾದಕ್ಕೆ ಸೆಳೆದು ಅವರ ಮೂಲಕ ಮಂಗಳೂರಿನಲ್ಲಿ ಗೋಡೆ ಬರಹ ಬರೆಸಿದ್ದ. ಪ್ರಕರಣದಲ್ಲಿ ನಾಪತ್ತೆಯಾಗಿರುವ ಅಬ್ದುಲ್ ಮಥೀನ್ ತಾಹ ಮತ್ತು ಮಸ್ಸವೀರ್ ಹುಸ್ಸೇನ್ ಶಹಬೇಜ್'ನ ಸೂಚನೆಯಂತೆ ಅರಾಫತ್ ಈ ಕೆಲಸ ಮಾಡಿದ್ದ. ಶಾರೀಖ್ ಅಹ್ಮದ್ ಎಂಬಾರತನ ಮೂಲಕ ಈ ಗೋಡೆ ಬರಹ ಬರೆಸಿದದ. ಗೋಡ ಬರಹ ಬರೆದವರಿಗೆ ವಿದೇಶಗಳಿಂದ ಸ್ವೀಕರಿಸಿದ ಕ್ರಿಪ್ಟೋಕರೆನ್ಸಿ ಹಣವನ್ನು ಬಳಸಿಕೊಂಡು ಹಣ ಪಾವತಿಸಿದ್ದ ಎಂದು ಎನ್ಐಎ ಆರೋಪಿಸಿದೆ.

ಅರಾಫತ್'ನ ಕಳೆದ ಸೆ.14ರಂದು ಕೀನ್ಯಾದಿಂದ ಆಗಮಿಸಿದ ವೇಳೆ ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ಇದಲ್ಲದೇ ಇದೇ ಪ್ರಕರಣ ಸಂಬಂಧ ಮಾಝ್ ಮುನೀರ್ ಅಹ್ಮದ್ ಹಾಗೂ ಮೊಹಮ್ಮದ್ ಶಾರೀಖ್ ವಿರುದ್ಧವೂ ಆರೋಪಪಟ್ಟಿ ದಾಖಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT