ಅಗ್ನಿ ಅವಘಡ 
ರಾಜ್ಯ

ಬೆಂಗಳೂರು: ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ, ಕೋಟ್ಯಂತರ ರೂ. ಮೌಲ್ಯದ ವಸ್ತು ಬೆಂಕಿಗಾಹುತಿ

ನಗರದ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಬೈರತಿ ಬಳಿಯ ದೊಡ್ಡ ಗುಬ್ಬಿ ಬಳಿ ಸೋಮವಾರ ನಡೆದಿದೆ.

ಬೆಂಗಳೂರು: ನಗರದ ಗಾಯತ್ರಿ ಅಸೋಸಿಯೇಟ್ ಗೋದಾಮಿನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿರುವ ಘಟನೆ ಬೈರತಿ ಬಳಿಯ ದೊಡ್ಡ ಗುಬ್ಬಿ ಬಳಿ ಸೋಮವಾರ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದ್ದು, ಕೋಟ್ಯಾಂತರ ರುಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಸುದ್ದಿ ತಿಳಿಯುತ್ತಿದ್ದಂತೆಯೇ 8ಕ್ಕೂ ಹೆಚ್ಚು ಅಗ್ನಿಶಾಮಕ ವಾಹನ ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ.

ಗೋದಾಮಿನಲ್ಲಿ ಡಿ ಮಾರ್ಟ್ ಸೇರಿ ಪ್ರತಿಷ್ಟಿತ ಸೂಪರ್ ಮಾರ್ಕೆಟ್ ಗಳಿಗೆ ಸಾಗಿಸುವ ಸಾಮಾಗ್ರಿಗಳನ್ನು ಇರಿಸಲಾಗಿತ್ತು ಎಂದು ವರದಿಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಸೌರಭ್ ಭಾರದ್ವಾಜ್ ಮನೆ ಮೇಲೆ ಇಡಿ ದಾಳಿ; ಮೋದಿ ನಕಲಿ ಪದವಿ ಕುರಿತ ಗಮನ ಬೇರೆಡೆ ಸೆಳೆಯಲು ಯತ್ನ ಎಂದ AAP

SCROLL FOR NEXT