ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರ ಹತ್ತಿಸಿಕೊಂಡಿದ್ದಕ್ಕೆ ಆಟೋ ಚಾಲಕನ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಮಂಗಳೂರು: ಮಂಗಳೂರಿನಲ್ಲಿ ಗುರುವಾರದಂದು ತಣ್ಣೀರಬಾವಿ ಬೀಚ್ ಬಳಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುತ್ತಿದ್ದ ಆಟೋ ಚಾಲಕನ ಮೇಲೆ ಕೆಲವು ಆಟೋ ರಿಕ್ಷಾ ಚಾಲಕರು ಹಲ್ಲೆ ನಡೆಸಿದ್ದಾರೆ.

ಮೊಹಮ್ಮದ್ ಅರಾಫತ್ ಹಲ್ಲೆಗೊಳಗಾದ ಆಟೋ ಚಾಲಕನಾಗಿದ್ದು, ಈ ಬಗ್ಗೆ ಮಾತನಾಡಿರುವ ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರು, 'ಅರಾಫತ್ ಕೆಲವು ಪ್ರಯಾಣಿಕರನ್ನು ಬೀಚ್ ಬಳಿ ಇಳಿಸಲು ಹೋದಾಗ ಈ ಘಟನೆ ನಡೆದಿದೆ.

ಅವರು ಪ್ರಯಾಣಿಕರನ್ನು ಇಳಿಸಿ ಹಿಂತಿರುಗುತ್ತಿದ್ದಾಗ, ಅಲ್ಲಿದ್ದ ಇತರೆ ಆಟೋ ಚಾಲಕರು ರಿಕ್ಷಾ ಚಾಲಕರು ವಿರೋಧಿಸಿ ಗಲಾಟೆ ಮಾಡಿದದರು ಎಂದು ಹೇಳಿದ್ದಾರೆ.

ಆದರೆ ಈ ವೇಳೆ ಸ್ಥಳೀಯ ಆಟೊ ಚಾಲಕರು ಅರಾಫತ್‌ನನ್ನು ಸಮಾಧಾನಪಡಿಸಿದ್ದಾರೆ. ಆ ಬಳಿಕವೂ ಅರಾಫತ್ ಸ್ಥಳದಲ್ಲಿ ಪ್ರಯಾಣಿಕರಿಗಾಗಿ ದೀರ್ಘಕಾಲ ಕಾಯುತ್ತಿದ್ದರು. ಇದರಿಂದ ವಾಗ್ವಾದ ನಡೆದು ಸ್ಥಳೀಯ ಮೂವರು ಆಟೋ ಚಾಲಕರು ಆತನ ಮೇಲೆ ಹಲ್ಲೆ ನಡೆಸಿದ್ದಾರೆ. ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಧ್ಯಕ್ಷ ಅಲ್ ನಹ್ಯಾನ್ ರ ಅಚ್ಚರಿಯ 'ಭಾರತ ಭೇಟಿ' ಬಳಿಕ ಪಾಕ್ ಏರ್‌ಪೋರ್ಟ್ ಒಪ್ಪಂದದಿಂದ ಹಿಂದೆ ಸರಿದ UAE!

"ಯಶಸ್ವಿ ಭಾರತ ಜಗತ್ತನ್ನು ಸ್ಥಿರಗೊಳಿಸುತ್ತದೆ": ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೂ ಮುನ್ನ EU ಮುಖ್ಯಸ್ಥೆ

ಇತಿಹಾಸದ ಅತಿ ದೊಡ್ಡ ಕಾರ್ಯಚರಣೆ, ಗಣರಾಜ್ಯೋತ್ಸವ ದಿನ ತಪ್ಪಿಗ ಭಾರಿ ಅನಾಹುತ; 10 ಸಾವಿರ ಕೆಜಿ ಸ್ಫೋಟಕ ವಶಕ್ಕೆ!

ರಷ್ಯಾದ ತೈಲದಿಂದ ದೂರ ಉಳಿದ ರಿಲಾಯನ್ಸ್!

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು, ಕರ್ತವ್ಯ ಪಥದಲ್ಲಿ ಪರೇಡ್ ಆರಂಭ

SCROLL FOR NEXT