ಕಾಂಗ್ರೆಸ್ ಅಭ್ಯರ್ಥಿ ಹೆಸರು ಇರುವ ಗಿಫ್ಟ್ ವಸ್ತುಗಳು online desk
ರಾಜ್ಯ

ಕನ್ನಡಿಗರ ತೆರಿಗೆ ಹಣ ಲೂಟಿ ಹೊಡೆದ ಸರ್ಕಾರ ಸಿಕ್ಕಿಬಿದ್ದಿದೆ: ಪರಿಷತ್ ಚುನಾವಣೆಯಲ್ಲಿ ಅಕ್ರಮದ ಆರೋಪ ಮಾಡಿದ ಬಿಜೆಪಿ!

ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.

ಬೆಂಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ರಾಜ್ಯ ಸರ್ಕಾರ ಹಣ ಹಂಚುತ್ತಿದೆ ಎಂದು ವಿಪಕ್ಷ ಬಿಜೆಪಿ ಆರೋಪ ಮಾಡಿದೆ.

ಮತದಾರರಿಗೆ ಹಂಚಲು ತಂದಿದ್ದು ಎನ್ನಲಾದ ವಸ್ತುಗಳಿದ್ದ ವೀಡಿಯೋವನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದೆ.

ಕನ್ನಡಿಗರ ತೆರಿಗೆಯನ್ನು ಲೂಟಿ ಹೊಡೆದ #ATMSarkara ಅದನ್ನು ಅದನ್ನು ಚುನಾವಣೆಗಳಲ್ಲಿ ಅಕ್ರಮವಾಗಿ ಹಂಚಲು ಹೋಗಿ ಸಿಕ್ಕಿಬಿದ್ದಿದೆ ಎಂದು ಬಿಜೆಪಿ ಟ್ವಿಟರ್ ಖಾತೆಯಲ್ಲಿ ಬರೆದಿದೆ.

"ಬೆಂಗಳೂರು ಪದವೀಧರ ಕ್ಷೇತ್ರದ ಅಭ್ಯರ್ಥಿ ರಾಮೋಜಿ ಗೌಡ ಅವರು ಸುಮಾರು 20 ಸಾವಿರಕ್ಕೂ ಅಧಿಕ ಉಡುಗೊರೆಗಳನ್ನು ಕೊರಿಯರ್ ಮೂಲಕ ಕಳಿಸಲು ಸಂಚು ರೂಪಿಸಿದ್ದರು ವಿದ್ಯಾವಂತ ಪದವೀಧರರಿಗೆ ಆಮಿಷ ಒಡ್ಡಿ ಮತ ಕೇಳುವಷ್ಟು ದಯನೀಯ ಸ್ಥಿತಿಗೆ ಕಾಂಗ್ರೆಸ್ ತಲುಪಿದೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಬೆಂಗಳೂರು ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯನ್ನು ಚುನಾವಣಾ ಆಯೋಗ ಕೂಡಲೇ ಅಸಿಂಧುಗೊಳಿಸಬೇಕೆಂದು ಬಿಜೆಪಿ ಆಗ್ರಹಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ತಮಿಳುನಾಡಿನಲ್ಲಿ ಸಿಎಂ ವಿಜಯ್ ಬಂಪರ್ ಘೋಷಣೆ: ವರ್ಷಕ್ಕೆ 3 ಉಚಿತ LPG ಸಿಲಿಂಡರ್; ಮಹಿಳೆಯರ ಉಚಿತ ಬಸ್ ಪ್ರಯಾಣ ವಿಸ್ತರಣೆ, ಪರಂದೂರು ವಿಮಾನ ನಿಲ್ದಾಣಕ್ಕೆ ಬ್ರೇಕ್..!

ಕಾವೇರಿ ನೀರಿಗಾಗಿ ತಮಿಳುನಾಡು ಕ್ಯಾತೆ: ಆಗಸ್ಟ್.31ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ವಾಲ್ಮೀಕಿ ನಿಗಮ ಹಗರಣ: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ BJP ಬೃಹತ್ ಪ್ರತಿಭಟನೆ, ಅಶೋಕ್-ವಿಜಯೇಂದ್ರ ಸೇರಿ ಹಲವರು ಪೊಲೀಸರ ವಶಕ್ಕೆ..!

ದೆಹಲಿಯಲ್ಲಿ ಭೀಕರ ಅಪಘಾತ: ನಿಯಂತ್ರಣ ತಪ್ಪಿ ಡಿವೈಡರ್‌ ದಾಟಿ SUVಗೆ ಕಾರು ಡಿಕ್ಕಿ, ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸೇರಿ 6 ಮಂದಿಗೆ ಗಾಯ..!

ಇರಾನ್ ಉಸಿರುಗಟ್ಟಿಸಲು ಟ್ರಂಪ್ ಮಾಸ್ಟರ್ ಪ್ಲ್ಯಾನ್: ಆರ್ಥಿಕ 'ಡಿ-ಡೇ’ ಘೋಷಣೆ, ಅಮೆರಿಕ ಹೊಸ ನಿರ್ಬಂಧದಿಂದ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ಹೆಚ್ಚಿದ ಆತಂಕ..!