ಗಾಯಗೊಂಡ ನಿಖಿಲ್ ಅವರನ್ನು ಕಾರ್ಯಕರ್ತರು ಉಪಚರಿಸುತ್ತಿರುವುದು. 
ರಾಜ್ಯ

ಚನ್ನಪಟ್ಟಣ ಉಪಚುನಾವಣೆ: ಪ್ರಚಾರದ ವೇಳೆ ಆಯತಪ್ಪಿ ಬೈಕ್ ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ರಾಮನಗರ: ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ಜೆಡಿಎಸ್ ಪಕ್ಷದ ನಾಯಕ ಹಾಗೂ ಮೈತ್ರಿ ಪಕ್ಷಗಳ ಅಭ್ಯರ್ಥಿ ನಿಖಿಲ್‌ ಕುಮಾರಸ್ವಾಮಿ ಅವರು ಬೈಕ್‌ನಿಂದ ಬಿದ್ದ ಘಟನೆ ಶನಿವಾರ ನಡೆದಿದೆ.

ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ಕಾರ್ಯಕರ್ತನ ಬೈಕ್ ಮೇಲೆ ಕೂತು ನಿಖಿಲ್ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ ಎನ್ನಲಾಗಿದೆ.

ಸ್ಥಳೀಯ ಕಾರ್ಯಕರ್ತರು ಕೂಡಲೇ ನಿಖಿಲ್‌ ಅವರ ಸಹಾಯಕ್ಕೆ ಬಂದು ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಘಟನೆಯಲ್ಲಿ ನಿಖಿಲ್ ಅವರ ಬಲಗಾಲಿಗೆ ಪೆಟ್ಟಾಗಿದ್ದರೂ, ನಿಖಿಲ್ ಅವರು ಕೆಲಕಾಲ ವಿಶ್ರಾಂತಿ ಪಡೆದು ನಂತರ ಮತ್ತೆ ಪ್ರಚಾರ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT