ಕಂಚಿ ಕಾಮಕೋಟಿ ಪೀಠಾಧಿಪತಿ ವಿಜಯೇಂದ್ರ ಸರಸ್ವತಿ online desk
ರಾಜ್ಯ

ಕರ್ನಾಟಕದಲ್ಲಿ ಕಂಚಿ ಕಾಮಕೋಟಿ ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ: ಬೆಂಗಳೂರು, ಧರ್ಮಸ್ಥಳ, ಹಾಸನಕ್ಕೆ ಭೇಟಿ

ತಿರುಪತಿ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರದೇಶಗಳಿಗೆ ವಿಜಯೇಂದ್ರ ಸರಸ್ವತಿ ಸ್ವಾಮಿಗಳು ವಿಜಯಯಾತ್ರೆ ಕೈಗೊಂಡಿದ್ದು, ನ.04 ರಿಂದ 6 ವರೆಗೆ ಬೆಂಗಳೂರಿನಲ್ಲಿರಲಿದ್ದಾರೆ.

ಬೆಂಗಳೂರು: ಕಂಚಿ ಕಾಮಕೋಟಿ ಪೀಠದ ಶಂಕರಾಚಾರ್ಯ ವಿಜಯೇಂದ್ರ ಸರಸ್ವತಿ ಕರ್ನಾಟಕಕ್ಕೆ ಆಗಮಿಸಿದ್ದಾರೆ.

ತಿರುಪತಿ ಸೇರಿದಂತೆ ದಕ್ಷಿಣ ಭಾರತದ ಹಲವು ಪ್ರದೇಶಗಳಿಗೆ ವಿಜಯೇಂದ್ರ ಸರಸ್ವತಿ ಸ್ವಾಮಿಗಳು ವಿಜಯಯಾತ್ರೆ ಕೈಗೊಂಡಿದ್ದು, ನ.04 ರಿಂದ 6 ವರೆಗೆ ಬೆಂಗಳೂರಿನಲ್ಲಿರಲಿದ್ದಾರೆ.

ಬಳಿಕ ನ.07-09 ವರೆಗೆ ಹಾಸನದಲ್ಲಿರಲಿದ್ದು ಎಸ್ ಡಿಎಂ ಕಾಲೇಜಿಗೆ ಭೇಟಿ ನೀಡಲಿದ್ದಾರೆ. ವಿಜಯಯಾತ್ರೆಯ ಅಂತಿಮ ಭಾಗವಾಗಿ ಧರ್ಮಸ್ಥಳ ಕ್ಷೇತ್ರಕ್ಕೆ ನ.10-16 ವರೆಗೂ ಕಂಚಿ ಕಾಮಕೋಟಿ ಪೀಠದ ಸ್ವಾಮಿಗಳು ಭೇಟಿ ನೀಡಲಿದ್ದಾರೆ.

ಕಂಚಿ ಕಾಮಕೋಟಿ ಪೀಠಾಧಿಪತಿಗಳು ಅ.20 ರಂದು ಕಾಶಿಯಲ್ಲಿ ಶಂಕರಾಚಾರ್ಯ ಕಣ್ಣಿನ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ್ದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT