ಸ್ನೇಹಮಯಿ ಕೃಷ್ಣ  
ರಾಜ್ಯ

ಮೈಸೂರು: ಸ್ನೇಹಮಯಿ ಕೃಷ್ಣ ವಿರುದ್ಧ ಜಾಮೀನು ರಹಿತ ಬಂಧನಕ್ಕೆ ವಾರೆಂಟ್

ಎನ್.ಕುಮಾರ್‌ ಎಂಬುವವರು 2015ರಲ್ಲಿ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗದಿಪಡಿಸಲಾಗಿತ್ತು.

ಮೈಸೂರು: ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರು ಕೋರ್ಟ್ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿಗೊಳಿಸಿದೆ.

ಹಳೆಯ ಚೆಕ್‌ ಬೌನ್ಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನ ಮೂರನೇ ಹೆಚ್ಚುವರಿ ಸಿವಿಲ್‌ ಜಡ್ಜ್‌ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಅಕ್ಟೋಬರ್‌ 1ರಂದು ಮಂಗಳವಾರ ಜಾಮೀನು ರಹಿತ ಬಂಧನ ವಾರೆಂಟ್‌ ಜಾರಿ ಮಾಡಿದೆ.

ಎನ್.ಕುಮಾರ್‌ ಎಂಬುವವರು 2015ರಲ್ಲಿ ರಲ್ಲಿ ಚೆಕ್‌ ಬೌನ್ಸ್‌ ಪ್ರಕರಣ ದಾಖಲಿಸಿದ್ದು ಅದು ಎವಿಡೆನ್ಸ್‌ ಹಂತದಲ್ಲಿದ್ದು, ಇಂದು ವಿಚಾರಣೆಗೆ ದಿನಾಂಕ ನಿಗಧಿ ಪಡಿಸಲಾಗಿತ್ತು. ಆದರೆ ಇಂದಿನ ವಿಚಾರಣೆಗೆ ಸ್ನೇಹಮಯಿ ಕೃಷ್ಣ ಗೈರು ಹಾಜರಾದ ಕಾರಣ ನ್ಯಾಯಾಲಯವು ಜಾಮೀನು ರಹಿತ ಬಂಧನ ಆದೇಶ ಹೊರಡಿಸಿ ಮುಂದಿನ ವಿಚಾರಣೆಯನ್ನು ನವೆಂಬರ್ 6 ಕ್ಕೆ ಮುಂದೂಡಿದರು. (ಮುಡಾದಲ್ಲಿ ಅಕ್ರಮ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ಅವರಿಗೇ ಇದೀಗ ಸಮಸ್ಯೆ ಎದುರಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT