ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಮಚ್ಚು ಬೀಸಿ ರಂಪಾಟ, ಮೂವರ ಬಂಧನ

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.

ಬೆಂಗಳೂರು: ಖಿನ್ನತೆ ನಿವಾರಕ ಮಾತ್ರೆ ಸೇವಿಸಿ ಮಚ್ಚು ಬೀಸಿ ರಂಪಾಟ ಮಾಡಿದ್ದ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಯುವಕರು ಮಚ್ಚು ಬೀಸುವ ಮತ್ತು ಜನರ ಮೇಲೆ ಹಲ್ಲೆ ಮಾಡುವ ಮೂಲಕ ನಿವಾಸಿಗಳು ಭಯಭೀತರಾಗಿರುವುದನ್ನು ತೋರಿಸುವ ವೀಡಿಯೊ ವೈರಲ್ ಆಗಿದೆ.

ದೂರು ಆಧರಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಪ್ರಿಸ್ಕ್ರಿಪ್ಷನ್ ಇಲ್ಲದೆ ಔಷಧ ಪೂರೈಸಿದ್ದ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಔಷಧಾಲಯವೊಂದಕ್ಕೆ ಸೀಲ್ ಮಾಡಲಾಗಿದೆ. ಕಳೆದ ವಾರ ಈ ಘಟನೆ ನಡೆದಿದೆ. ಆರೋಪಿಗಳಾದ ಸೈಯದ್, ಉಸ್ಮಾನ್ ಮತ್ತು ಸಲ್ಮಾನ್ ಅವರನ್ನು ಕರೆತಂದು ಅವರ ಫೋನ್ ಪರಿಶೀಲಿಸಿದಾಗ ಅದರಲ್ಲಿ ಒಂದು ರೀಲ್ಸ್ ಪತ್ತೆಯಾಗಿದೆ.

ಆ ರೀಲ್ಸ್ ನಲ್ಲಿ ಅವರು ಬಿಳಿ ಮಾತ್ರೆ ತೆಗೆದುಕೊಳ್ಳುತ್ತಿರುವುದನ್ನು ಗಮನಿಸಿರುವುದಾಗಿ ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಡಿ ದೇವರಾಜ್ ಪಿಟಿಐಗೆ ತಿಳಿಸಿದ್ದಾರೆ. ಆರೋಪಿ ವಿಚಾರಣೆ ವೇಳೆ ಫಾರ್ಮಸಿಸ್ಟ್ ಔಷಧ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT