ಪಾಕಿಸ್ತಾನಿ ಪ್ರಜೆಗಳ ಬಂಧನ 
ರಾಜ್ಯ

ಬೆಂಗಳೂರು: ಮತ್ತೆ ಮೂವರು ಪಾಕಿಸ್ತಾನಿ ಪ್ರಜೆಗಳ ಬಂಧನ

ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಪಾಕಿಸ್ತಾನಿ ಪ್ರಜೆಗಳ ಹಾವಳಿ ಹೆಚ್ಚಾಗಿದ್ದು, ಪೀಣ್ಯದಲ್ಲಿ ವಾಸವಿದ್ದ ಮೂವರು ಪಾಕಿಸ್ತಾನಿ ಪ್ರಜೆಗಳನ್ನು ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಲವು ದಿನಗಳ ಹಿಂದೆ ಬೆಂಗಳೂರು ಹೊರವಲಯದ ಜಿಗಣಿಯಲ್ಲಿ ನಾಲ್ವರನ್ನು ಬಂಧಿಸಿಲಾಗಿತ್ತು. ಇದೀಗ ಪೀಣ್ಯದಲ್ಲಿ ಗಂಡ, ಹೆಂಡತಿ ಮತ್ತು ಅವರ ಮಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಕೂಡಾ ಜಿಗಣಿಯಲ್ಲಿದ್ದಂತೆ ನಕಲಿ ಗುರುತಿನ ಚೀಟಿ ಬಳಸುತ್ತಿದ್ದರು ಎಂದು ತಿಳಿದು ಬಂದಿದೆ.

ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ನೆಲೆಸಿರುವ ಇತರರನ್ನು ಗುರುತಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ