ಗೊ. ರು. ಚನ್ನಬಸಪ್ಪ 
ರಾಜ್ಯ

ದರ್ಶನ್ ಅಭಿಮಾನಿಗಳ ಪಟಾಕಿ ಸದ್ದಿನಿಂದ ಶ್ರವಣಶಕ್ತಿ ಕಳೆದುಕೊಂಡೆ: ಸಾಹಿತಿ ಗೊ.ರು ಚನ್ನಬಸಪ್ಪ

ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು.

ಗದಗ: ನಟ ದರ್ಶನ್‌ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಅಭಿಮಾನಿಗಳು ಸಿಡಿಸಿದ ಪಟಾಕಿ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದು ಸಾಹಿತಿ ಗೊ.ರು.ಚನ್ನಬಸಪ್ಪ ನೊಂದು ನುಡಿದಿದ್ದಾರೆ.

ಸೋಮವಾರ ನಡೆದ ಸಿದ್ಧಲಿಂಗ ಶ್ರೀಗಳ ಆರನೇ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ‘ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಸ್ಮಾರಕ ರಾಷ್ಟ್ರೀಯ ಪ್ರಶಸ್ತಿ’ ಸ್ವೀಕರಿಸಿ ಮಾತನಾಡಿದ ಅವರು, ‘ಬೆಂಗಳೂರಿನಲ್ಲಿ ನಮ್ಮ ಮನೆಯ ಪಕ್ಕದಲ್ಲಿ ನಟ ದರ್ಶನ್‌ ಅವರ ಮನೆ ಇದೆ’ ಎಂದರು. ದರ್ಶನ್ ಜನ್ಮದಿನಾಚರಣೆ ಸಂದರ್ಭದಲ್ಲಿ ಅವರ ಮನೆ ಎದುರು ಸಾವಿರಾರು ಅಭಿಮಾನಿಗಳು ಸೇರಿ, ಸಿಡಿಮದ್ದು ಸಿಡಿಸಿದರು. ಅದರ ಸದ್ದಿನಿಂದ ನನ್ನ ಶ್ರವಣಶಕ್ತಿ ಹೋಯಿತು ಎಂದರು.

97ರ ವಯಸ್ಸಿನಲ್ಲೂ ಸ್ಪಷ್ಟವಾಗಿ ಮಾತನಾಡುತ್ತೇನೆ, ಯಾವುದೇ ತೊಂದರೆ ಇಲ್ಲದೆ ನಡೆದಾಡುತ್ತೇನೆ. ಆದರೆ, ಇಂದಿನ ಕಾರ್ಯಕ್ರಮದಲ್ಲಿ ತಾವೆಲ್ಲರೂ ಮಾತನಾಡುವ ಪದಗಳನ್ನು ಕೇಳಿಸಿಕೊಳ್ಳಲಾಗದಷ್ಟು ಶ್ರವಣದೋಷವನ್ನು ಅನುಭವಿಸುತ್ತಿದ್ದೇನೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT