ಶ್ರೀನಿವಾಸಸಾಗರ ಜಲಾಶಯ 
ರಾಜ್ಯ

ರಂಜಾನ್ ದುರಂತ: ಚಿಕ್ಕಬಳ್ಳಾಪುರದಲ್ಲಿ ಮಗುವನ್ನು ರಕ್ಷಿಸಲು ಹೋಗಿ ಮೂವರು ನೀರುಪಾಲು!

ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ.

ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ (35), ಬಶೀರ್ (35) ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ (45) ಎಂದು ಗುರುತಿಸಲಾಗಿದೆ. ಫರೀನಾ ಬೇಗಂ ಮತ್ತು ಸಂಬಂಧಿಕರು ಮೊದಲಿಗೆ ನಂದಿಬೆಟ್ಟಕ್ಕೆ ತೆರಳಲು ಮುಂದಾಗಿದ್ದರು. ಆದರೆ ನಂದಿಬೆಟ್ಟಿ ಬಂದ್ ಆಗಿದ್ದರಿಂದ ಜಲಾಶಯಕ್ಕೆ ಭೇಟಿ ನೀಡಿದ್ದರು. ಜಲಾಶಯದ ಬಂಡೆಯ ಮೇಲೆ ಕುಳಿತು ಊಟ ಮಾಡುತ್ತಿದ್ದ ವೇಳೆ ಮಗುವೊಂದು ಜಾರಿ ನೀರಿಗೆ ಬಿದ್ದಿದ್ದೆ. ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT