ಶ್ರದ್ಧಾಂಜಲಿ ಫೋಸ್ಟ್ 
ರಾಜ್ಯ

ಮೂರು ವರ್ಷಗಳಿಂದ ಕೆಲಸ ಸಿಗ್ತಿಲ್ಲ: ತನಗೆ ತಾನೇ ಶ್ರದ್ಧಾಂಜಲಿ ಫೋಸ್ಟ್ ಹಾಕಿಕೊಂಡ ಯುವಕ!

ಹೌದು. ಪ್ರಶಾಂತ್ ಹರಿದಾಸ್ ಎಂಬ ಯುವಕ ತನ್ನದೇ ಶ್ರದ್ಧಾಂಜಲಿ ಫೋಸ್ಟ್ ಹಾಕಿಕೊಂಡು ಕೆಲಸಕ್ಕಾಗಿ ಹುಡುಕಾಟದ ವೇಳೆ ತಾನು ಪಟ್ಟ ಕಷ್ಟ, ಮಾನಸಿಕ ಯಾತನೆಗಳನ್ನು ಹೇಳಿಕೊಂಡಿದ್ದಾರೆ.

ಬೆಂಗಳೂರು: ಮೂರು ವರ್ಷಗಳಿಂದ ಕೆಲಸ ಸಿಗದೆ ಹತಾಶೆಗೊಂಡ ಬೆಂಗಳೂರಿನ ಯುವಕನೋರ್ವ ಸಾಮಾಜಿಕ ಜಾಲತಾಣ ಲಿಂಕ್ಡ್ ಇನ್ ನಲ್ಲಿ ಮಾಡಿರುವ ವಿಚಿತ್ರ ಫೋಸ್ಟ್ ಸಖತ್ ವೈರಲ್ ಆಗುತ್ತಿದೆ.

ಹೌದು. ಪ್ರಶಾಂತ್ ಹರಿದಾಸ್ ಎಂಬ ಯುವಕ ತನ್ನದೇ ಶ್ರದ್ಧಾಂಜಲಿ ಫೋಸ್ಟ್ ಹಾಕಿಕೊಂಡು ಕೆಲಸಕ್ಕಾಗಿ ಹುಡುಕಾಟದ ವೇಳೆ ತಾನು ಪಟ್ಟ ಕಷ್ಟ, ಮಾನಸಿಕ ಯಾತನೆಗಳನ್ನು ಹೇಳಿಕೊಂಡಿದ್ದಾರೆ.

ಧನ್ಯವಾದಗಳು ಲಿಂಕ್ಡ್ ಇನ್, ಉದ್ಯೋಗದಾತರಿಗೆ ಧನ್ಯವಾದಗಳು. ನನ್ನ ಅರ್ಜಿಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಧನ್ಯವಾದಗಳು. ಉದ್ಯೋಗ ಹುಡುಕಲು ಪ್ರಯತ್ನಿಸುತ್ತಾ ನನ್ನ ಸಮಯ ಹಾಗೂ ಹಣವನ್ನು ವ್ಯರ್ಥ ಮಾಡಿದ್ದಕ್ಕಾಗಿ ಧನ್ಯವಾದಗಳು. ಈ ಫೋಸ್ಟ್ ನಂತರ ಯಾರೂ ನನನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂದು ನನಗೆ ಚೆನ್ನಾಗಿಯೇ ತಿಳಿದಿದೆ. RIP ಎಂದು ಬರೆದುಕೊಂಡಿದ್ದಾನೆ.

ಆದಾಗ್ಯೂ, ಕೆಲಸ ಸಿಗುವುದರಲ್ಲಿ ಮಾತ್ರ ಸತ್ತಿದ್ದೇನೆ. ಆದರೆ. ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೆ ಹೋಗಲ್ಲ. ಜೀವನವನ್ನು ನಾನು ಇಷ್ಟಪಡುತ್ತೇನೆ ಎಂದು ಯುವಕ ಸ್ಪಷ್ಟಪಡಿಸಿದ್ದಾನೆ. ಈ ಫೋಸ್ಟ್ ಗೆ ಬಳಕೆದಾರರು ನಾನಾ ರೀತಿಯ ಪ್ರತಿಕ್ರಿಯೆ ನೀಡುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT