ರಾಜ್ಯ

ರಾಜ್ಯದಲ್ಲಿ ಮತ್ತೊಂದು ಘನಘೋರ ಘಟನೆ: ಪತ್ನಿ ಸಾವಿನಿಂದ ಬೇಸತ್ತು ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ವ್ಯಕ್ತಿ ಆತ್ಮಹತ್ಯೆ!

ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

ದಾವಣಗೆರೆ: ದಾವಣಗೆರೆಯ ಎಸ್ ಪಿ ಎಸ್ ನಗರದಲ್ಲಿ ಘೋರ ದುರಂತವೊಂದು ನಡೆದಿದೆ. ಪತ್ನಿ ಸಾವಿನಿಂದ ಬೇಸತ್ತು ಇಬ್ಬರು ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾಗಿದ್ದಾನೆ. 35 ವರ್ಷದ ಉದಯ್ ಎಂಬಾತ ಮಕ್ಕಳಾದ ಸಿಂಧುಶ್ರೀ (4), ಶ್ರೀಜಯ್ (3) ಎಂಬುವರನ್ನು ಕತ್ತು ಹಿಸುಕಿ ಕೊಂದು ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ 3 ತಿಂಗಳ ಹಿಂದೆ ಉದಯ್ ಪತ್ನಿ ಸಾವನ್ನಪ್ಪಿದ್ದರು. ಪತ್ನಿಯ ಸಾವಿನಿಂದ ಖಿನ್ನತೆಗೆ ಒಳಗಾಗಿ ಉದಯ್ ಈ ದುಡುಕು ನಿರ್ಧಾರಕ್ಕೆ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT