ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ online desk
ರಾಜ್ಯ

ಸರಿಸೃಪಗಳ ಕಳ್ಳಸಾಗಣೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದ ಅಧಿಕಾರಿಗಳು

ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಆಗಮಿಸಿದ ಪ್ರಯಾಣಿಕರೊಬ್ಬರಿಂದ ಹಾವುಗಳು ಸೇರಿದಂತೆ ಹಲವಾರು ವಿಲಕ್ಷಣ ಮತ್ತು ಸಂರಕ್ಷಿತ ಸರೀಸೃಪಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ಮಂಗಳವಾರ ತಪಾಸಣೆ ಸಮಯದಲ್ಲಿ ಪ್ರಯಾಣಿಕರ ಲಗೇಜ್ ಒಳಗೆ ಅಡಗಿಸಿಟ್ಟ ಪೆಟ್ಟಿಗೆಗಳಲ್ಲಿ ಪ್ಯಾಕ್ ಮಾಡಲಾದ ಹಲವಾರು ಸರೀಸೃಪಗಳು ಪತ್ತೆಯಾಗಿವೆ ಮತ್ತು ಅವುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಅಕ್ರಮವಾಗಿ ದೇಶಕ್ಕೆ ಕಳ್ಳಸಾಗಣೆ ಮಾಡಲಾಗಿದ್ದ ಸರೀಸೃಪಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದ್ದು, ಪ್ರಯಾಣಿಕನ ವಿರುದ್ಧ ತನಿಖೆ ನಡೆಯುತ್ತಿದೆ.

ವಶಪಡಿಸಿಕೊಂಡ ಸರೀಸೃಪಗಳನ್ನು ಮುಂದಿನ ಕ್ರಮಕ್ಕಾಗಿ ಅರಣ್ಯ ಇಲಾಖೆಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!