ಸುಜಾತ ಭಟ್-ಜಯಂತ್ 
ರಾಜ್ಯ

ಸುಜಾತ ಭಟ್ ಹೇಳಿದ್ದು ಸತ್ಯವೆಂದು ನಂಬಿ ನಾವು ಮೋಸ ಹೋಗಿದ್ದೇವೆ: ಸಾಮಾಜಿಕ ಹೋರಾಟಗಾರ ಜಯಂತ್ ಅಳಲು!

ಧರ್ಮಸ್ಥಳ ಗ್ರಾಮದಲ್ಲಿ 2003ರಲ್ಲಿ ನನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ದೂರು ನೀಡದ್ದರು. ಅಲ್ಲದೆ ಇದೇ ವಿಚಾರವಾಗಿ ಹಲವು ಮಾಧ್ಯಮಗಳಲ್ಲಿ ಅಲವತ್ತುಕೊಂಡಿದ್ದರು.

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ 2003ರಲ್ಲಿ ನನ್ನ ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಎಂದು ಸುಜಾತ ಭಟ್ ದೂರು ನೀಡದ್ದರು. ಅಲ್ಲದೆ ಇದೇ ವಿಚಾರವಾಗಿ ಹಲವು ಮಾಧ್ಯಮಗಳಲ್ಲಿ ಅಲವತ್ತುಕೊಂಡಿದ್ದರು. ಅಲ್ಲದೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಕೆಲವರು ಸುಜಾತ ಭಟ್ ಸುಳ್ಳು ಆರೋಪ ಮಾಡಿದ್ದರೆ ಮತ್ತೆ ಕೆಲವರು ಅವರ ಮಾತು ನಂಬಿ ಹೋರಾಟಕ್ಕೆ ಮುಂದಾಗಿದ್ದರು. ಇದೇ ವಿಚಾರವಾಗಿ ಮಾತನಾಡಿರುವ, ಸಾಮಾಜಿಕ ಹೋರಾಟಗಾರ ಜಯಂತ್ ಇದೀಗ ಸುಜಾತ ಭಟ್ ಅವರ ಮಾತು ಕೇಳಿ ಸತ್ಯವೆಂದು ನಂಬಿ ನಾವು ಮೋಸ ಹೋಗಿದ್ದೇವೆ ಎಂದು ಹೇಳಿದ್ದಾರೆ.

ಸುಜಾತ ಭಟ್ ಅವರ ಮಾತುಗಳನ್ನು ನಾನು ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಸತ್ಯವೆಂದು ನಂಬಿದ್ದೆವು ಎಂದು ಹೇಳಿದರು. ಪಾಪ ವಯಸ್ಸಾದ ಮಹಿಳೆ ಅಂತ ನಾವು ಸಹಾಯಕ್ಕೆ ಮುಂದಾದೆವು. ಆದರೆ ಮಗಳ ವಿಷಯದಲ್ಲಿ ದಾಖಲೆಗಳನ್ನು ತಂದುಕೊಡಿ ಅಂದಾಗ ಅವರು ಉಡುಪಿ ಮತ್ತು ಎಲ್ಲೆಲ್ಲೋ ಸುತ್ತಿದರೇ ಹೊರತು ದಾಖಲೆ ಕೊಡಲಿಲ್ಲ ಎಂದು ಜಯಂತ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT